ಬ್ರೇಕಿಂಗ್ ನ್ಯೂಸ್
19-04-21 11:20 am Mangalore Correspondent ಕರಾವಳಿ
ಉಳ್ಳಾಲ, ಎ.19: ನಿನ್ನೆ ರಾತ್ರಿ ಸುರಿದ ಸಿಡಿಲು ಮಿಂಚಿನ ಮಳೆಗೆ ತೊಕ್ಕೊಟ್ಟು ಕೆರೆಬೈಲಿನ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾಗಿದ್ದು, ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿದೆ.


ರಾಜ ಕಾಮತ್ ಎಂಬವರ ತಾರಸಿ ಮನೆಗೆ ಸಿಡಿಲು ಬಡಿದಿದ್ದು ಗೋಡೆ ತಾರಸಿ ಬಿರುಕು ಬಿಟ್ಟಿದೆ. ತೆಂಗಿನ ಮರಕ್ಕೆ ಸಿಡಿಲು ಬಡಿದು ನಂತರ ಮನೆಯ ಕೋಣೆಗೆ ಅಪ್ಪಳಿಸಿದೆ. ಘಟನೆಯ ಸಂದರ್ಭ ರಾಜ ಕಾಮತ್, ಅವರ ಅಕ್ಕ, ಪತ್ನಿ, ಮಗಳು ಮನೆಯ ಹಾಲ್ ನಲ್ಲಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಇಲೆಕ್ಟ್ರಾನಿಕ್ ಸಾಮಾಗ್ರಿಗಳೆಲ್ಲ ಮಿಂಚಿಗೆ ಕೆಟ್ಟು ಹೋಗಿ ಅಪಾರ ನಷ್ಟ ಸಂಭವಿಸಿದೆ. ಸಿಡಿಲಿನ ಆಘಾತಕ್ಕೆ ಮನೆ ಅಂಗಳದಲ್ಲಿದ್ದ ತೆಂಗಿನ ಮರ ಸುಟ್ಟು ಹೋಗಿದೆ.

ಸ್ಥಳೀಯ ನಗರಸಭಾ ಸದಸ್ಯರಾದ ರಾಜೇಶ್ ಯು.ಬಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ನಷ್ಟದ ಬಗ್ಗೆ ಗ್ರಾಮ ಕರಣಿಕರಿಗೆ ತಿಳಿಸಿದ್ದಾರೆ.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm