ಬ್ರೇಕಿಂಗ್ ನ್ಯೂಸ್
19-04-21 11:20 am Mangalore Correspondent ಕರಾವಳಿ
ಉಳ್ಳಾಲ, ಎ.19: ನಿನ್ನೆ ರಾತ್ರಿ ಸುರಿದ ಸಿಡಿಲು ಮಿಂಚಿನ ಮಳೆಗೆ ತೊಕ್ಕೊಟ್ಟು ಕೆರೆಬೈಲಿನ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾಗಿದ್ದು, ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿದೆ.
ರಾಜ ಕಾಮತ್ ಎಂಬವರ ತಾರಸಿ ಮನೆಗೆ ಸಿಡಿಲು ಬಡಿದಿದ್ದು ಗೋಡೆ ತಾರಸಿ ಬಿರುಕು ಬಿಟ್ಟಿದೆ. ತೆಂಗಿನ ಮರಕ್ಕೆ ಸಿಡಿಲು ಬಡಿದು ನಂತರ ಮನೆಯ ಕೋಣೆಗೆ ಅಪ್ಪಳಿಸಿದೆ. ಘಟನೆಯ ಸಂದರ್ಭ ರಾಜ ಕಾಮತ್, ಅವರ ಅಕ್ಕ, ಪತ್ನಿ, ಮಗಳು ಮನೆಯ ಹಾಲ್ ನಲ್ಲಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಇಲೆಕ್ಟ್ರಾನಿಕ್ ಸಾಮಾಗ್ರಿಗಳೆಲ್ಲ ಮಿಂಚಿಗೆ ಕೆಟ್ಟು ಹೋಗಿ ಅಪಾರ ನಷ್ಟ ಸಂಭವಿಸಿದೆ. ಸಿಡಿಲಿನ ಆಘಾತಕ್ಕೆ ಮನೆ ಅಂಗಳದಲ್ಲಿದ್ದ ತೆಂಗಿನ ಮರ ಸುಟ್ಟು ಹೋಗಿದೆ.
ಸ್ಥಳೀಯ ನಗರಸಭಾ ಸದಸ್ಯರಾದ ರಾಜೇಶ್ ಯು.ಬಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ನಷ್ಟದ ಬಗ್ಗೆ ಗ್ರಾಮ ಕರಣಿಕರಿಗೆ ತಿಳಿಸಿದ್ದಾರೆ.
28-05-25 07:06 pm
Bangalore Correspondent
ST Somasekhar: ಬಿಜೆಪಿಯ 10 ರಿಂದ 12 ಸ್ಥಾನ ಖಾಲಿ...
27-05-25 11:17 pm
ST Somashekar, A Shivaram Hebbar: ಯತ್ನಾಳ್ ಬಳಿ...
27-05-25 01:55 pm
Mandya Accident, Baby Death: ರಸ್ತೆ ಮಧ್ಯೆ ಬೈಕ್...
27-05-25 12:36 pm
Mangalore Rain, Kodagu: ಭಾರೀ ಮಳೆ ಹಿನ್ನೆಲೆ ; ಕ...
26-05-25 07:23 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
28-05-25 11:16 pm
Mangalore Correspondent
Mangalore Bantwal Murder, SDPI, Congress resi...
28-05-25 10:41 pm
Bantwal Abdul Raheem Murder Case, ADGP Hitend...
28-05-25 08:04 pm
Bantwal Rahiman Murder, Puttur, Ashraf Kalega...
28-05-25 07:44 pm
Krishaveni Mines and Geology, Arrest, Mangalo...
28-05-25 05:27 pm
27-05-25 05:29 pm
Mangalore Correspondent
Mangalore Valachil Murder: ಡ್ರಗ್ಸ್ ಅಮಲೋ, ವಿಚಿ...
23-05-25 11:20 pm
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm