ಬ್ರೇಕಿಂಗ್ ನ್ಯೂಸ್
19-04-21 11:20 am Mangalore Correspondent ಕರಾವಳಿ
ಉಳ್ಳಾಲ, ಎ.19: ನಿನ್ನೆ ರಾತ್ರಿ ಸುರಿದ ಸಿಡಿಲು ಮಿಂಚಿನ ಮಳೆಗೆ ತೊಕ್ಕೊಟ್ಟು ಕೆರೆಬೈಲಿನ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾಗಿದ್ದು, ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿದೆ.


ರಾಜ ಕಾಮತ್ ಎಂಬವರ ತಾರಸಿ ಮನೆಗೆ ಸಿಡಿಲು ಬಡಿದಿದ್ದು ಗೋಡೆ ತಾರಸಿ ಬಿರುಕು ಬಿಟ್ಟಿದೆ. ತೆಂಗಿನ ಮರಕ್ಕೆ ಸಿಡಿಲು ಬಡಿದು ನಂತರ ಮನೆಯ ಕೋಣೆಗೆ ಅಪ್ಪಳಿಸಿದೆ. ಘಟನೆಯ ಸಂದರ್ಭ ರಾಜ ಕಾಮತ್, ಅವರ ಅಕ್ಕ, ಪತ್ನಿ, ಮಗಳು ಮನೆಯ ಹಾಲ್ ನಲ್ಲಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಇಲೆಕ್ಟ್ರಾನಿಕ್ ಸಾಮಾಗ್ರಿಗಳೆಲ್ಲ ಮಿಂಚಿಗೆ ಕೆಟ್ಟು ಹೋಗಿ ಅಪಾರ ನಷ್ಟ ಸಂಭವಿಸಿದೆ. ಸಿಡಿಲಿನ ಆಘಾತಕ್ಕೆ ಮನೆ ಅಂಗಳದಲ್ಲಿದ್ದ ತೆಂಗಿನ ಮರ ಸುಟ್ಟು ಹೋಗಿದೆ.

ಸ್ಥಳೀಯ ನಗರಸಭಾ ಸದಸ್ಯರಾದ ರಾಜೇಶ್ ಯು.ಬಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ನಷ್ಟದ ಬಗ್ಗೆ ಗ್ರಾಮ ಕರಣಿಕರಿಗೆ ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm