ಬ್ರೇಕಿಂಗ್ ನ್ಯೂಸ್
19-04-21 03:16 pm Mangalore Correspondent ಕರಾವಳಿ
ಪುತ್ತೂರು, ಎ.19 : ಹಾವು ಹಿಡಿಯಲು ಹೋದ ವೇಳೆ ನಾಗರನ ಕಡಿತಕ್ಕೊಳಗಾಗಿ ಸ್ನೇಕ್ ಮುಸ್ತಾ ಎಂದೇ ಹೆಸರಾಗಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಎಂ.ಆರ್. ಮುಸ್ತಫಾ ಆಲಿಯಾಸ್ ಸ್ನೇಕ್ ಮುಸ್ತಾ ಸಾವನಪ್ಪಿದ್ದಾರೆ.
ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಹವ್ಯಾಸ ರೂಢಿಸಿಕೊಂಡಿದ್ದ ಯುವಕನಿಗೆ ಅದೇ ಹವ್ಯಾಸ ಪ್ರಾಣಕ್ಕೆ ಎರವಾಗಿದೆ. ಬೆಳ್ತಂಗಡಿ ತಾಲೂಕಿನ ನೇಜಿಕಾರ್ ಎಂಬಲ್ಲಿ ಶನಿವಾರ ಘಟನೆ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಮುಸ್ತಫಾ, ಹಾವು ಹಿಡಿಯುವ ಹವ್ಯಾಸ ಬೆಳೆಸಿಕೊಂಡಿದ್ದರು. ಕೋಳಿ ಗೂಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ನಾಗರ ಹಾವನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಅದೇ ಹಾವು ಮುಸ್ತಫಾ ಅವರ ಕೈಗೆ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ಹಾವನ್ನು ಹೊರ ತೆಗೆಯುತ್ತಿದ್ದಾಗ ಬಲೆಯಲ್ಲಿ ಹಾವಿನ ಹೆಡೆಯ ಭಾಗ ಸಿಕ್ಕಿ ಹಾಕಿಕೊಂಡಿದೆ. ಕತ್ತರಿಯಿಂದ ಬಲೆಯನ್ನು ಕೊಯ್ಯುತ್ತಾ ಬಿಡಿಸುತ್ತಿದ್ದಾಗ ಹಠಾತ್ತನೆ ಮುಸ್ತಫಾ ಅವರ ಕೈಗೆ ಕಚ್ಚಿದೆ. ನಾಗರ ಹಾವು ಹೆಚ್ಚು ವಿಷಯುಕ್ತ ಆಗಿರುವುದರಿಂದ ಕೂಡಲೇ ಅವರು ಅಸ್ವಸ್ಥರಾಗಿದ್ದರು.
Puttur man dies after being bitten by snake cobra. The deceased has been identified as Snake Musta.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm