ಬ್ರೇಕಿಂಗ್ ನ್ಯೂಸ್
19-04-21 03:16 pm Mangalore Correspondent ಕರಾವಳಿ
ಪುತ್ತೂರು, ಎ.19 : ಹಾವು ಹಿಡಿಯಲು ಹೋದ ವೇಳೆ ನಾಗರನ ಕಡಿತಕ್ಕೊಳಗಾಗಿ ಸ್ನೇಕ್ ಮುಸ್ತಾ ಎಂದೇ ಹೆಸರಾಗಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಎಂ.ಆರ್. ಮುಸ್ತಫಾ ಆಲಿಯಾಸ್ ಸ್ನೇಕ್ ಮುಸ್ತಾ ಸಾವನಪ್ಪಿದ್ದಾರೆ.
ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಹವ್ಯಾಸ ರೂಢಿಸಿಕೊಂಡಿದ್ದ ಯುವಕನಿಗೆ ಅದೇ ಹವ್ಯಾಸ ಪ್ರಾಣಕ್ಕೆ ಎರವಾಗಿದೆ. ಬೆಳ್ತಂಗಡಿ ತಾಲೂಕಿನ ನೇಜಿಕಾರ್ ಎಂಬಲ್ಲಿ ಶನಿವಾರ ಘಟನೆ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಮುಸ್ತಫಾ, ಹಾವು ಹಿಡಿಯುವ ಹವ್ಯಾಸ ಬೆಳೆಸಿಕೊಂಡಿದ್ದರು. ಕೋಳಿ ಗೂಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ನಾಗರ ಹಾವನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಅದೇ ಹಾವು ಮುಸ್ತಫಾ ಅವರ ಕೈಗೆ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ಹಾವನ್ನು ಹೊರ ತೆಗೆಯುತ್ತಿದ್ದಾಗ ಬಲೆಯಲ್ಲಿ ಹಾವಿನ ಹೆಡೆಯ ಭಾಗ ಸಿಕ್ಕಿ ಹಾಕಿಕೊಂಡಿದೆ. ಕತ್ತರಿಯಿಂದ ಬಲೆಯನ್ನು ಕೊಯ್ಯುತ್ತಾ ಬಿಡಿಸುತ್ತಿದ್ದಾಗ ಹಠಾತ್ತನೆ ಮುಸ್ತಫಾ ಅವರ ಕೈಗೆ ಕಚ್ಚಿದೆ. ನಾಗರ ಹಾವು ಹೆಚ್ಚು ವಿಷಯುಕ್ತ ಆಗಿರುವುದರಿಂದ ಕೂಡಲೇ ಅವರು ಅಸ್ವಸ್ಥರಾಗಿದ್ದರು.
Puttur man dies after being bitten by snake cobra. The deceased has been identified as Snake Musta.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm