ಬ್ರೇಕಿಂಗ್ ನ್ಯೂಸ್
19-04-21 03:16 pm Mangalore Correspondent ಕರಾವಳಿ
ಪುತ್ತೂರು, ಎ.19 : ಹಾವು ಹಿಡಿಯಲು ಹೋದ ವೇಳೆ ನಾಗರನ ಕಡಿತಕ್ಕೊಳಗಾಗಿ ಸ್ನೇಕ್ ಮುಸ್ತಾ ಎಂದೇ ಹೆಸರಾಗಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಎಂ.ಆರ್. ಮುಸ್ತಫಾ ಆಲಿಯಾಸ್ ಸ್ನೇಕ್ ಮುಸ್ತಾ ಸಾವನಪ್ಪಿದ್ದಾರೆ.
ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಹವ್ಯಾಸ ರೂಢಿಸಿಕೊಂಡಿದ್ದ ಯುವಕನಿಗೆ ಅದೇ ಹವ್ಯಾಸ ಪ್ರಾಣಕ್ಕೆ ಎರವಾಗಿದೆ. ಬೆಳ್ತಂಗಡಿ ತಾಲೂಕಿನ ನೇಜಿಕಾರ್ ಎಂಬಲ್ಲಿ ಶನಿವಾರ ಘಟನೆ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಮುಸ್ತಫಾ, ಹಾವು ಹಿಡಿಯುವ ಹವ್ಯಾಸ ಬೆಳೆಸಿಕೊಂಡಿದ್ದರು. ಕೋಳಿ ಗೂಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ನಾಗರ ಹಾವನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಅದೇ ಹಾವು ಮುಸ್ತಫಾ ಅವರ ಕೈಗೆ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ಹಾವನ್ನು ಹೊರ ತೆಗೆಯುತ್ತಿದ್ದಾಗ ಬಲೆಯಲ್ಲಿ ಹಾವಿನ ಹೆಡೆಯ ಭಾಗ ಸಿಕ್ಕಿ ಹಾಕಿಕೊಂಡಿದೆ. ಕತ್ತರಿಯಿಂದ ಬಲೆಯನ್ನು ಕೊಯ್ಯುತ್ತಾ ಬಿಡಿಸುತ್ತಿದ್ದಾಗ ಹಠಾತ್ತನೆ ಮುಸ್ತಫಾ ಅವರ ಕೈಗೆ ಕಚ್ಚಿದೆ. ನಾಗರ ಹಾವು ಹೆಚ್ಚು ವಿಷಯುಕ್ತ ಆಗಿರುವುದರಿಂದ ಕೂಡಲೇ ಅವರು ಅಸ್ವಸ್ಥರಾಗಿದ್ದರು.
Puttur man dies after being bitten by snake cobra. The deceased has been identified as Snake Musta.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm