ಬ್ರೇಕಿಂಗ್ ನ್ಯೂಸ್
19-04-21 03:16 pm Mangalore Correspondent ಕರಾವಳಿ
ಪುತ್ತೂರು, ಎ.19 : ಹಾವು ಹಿಡಿಯಲು ಹೋದ ವೇಳೆ ನಾಗರನ ಕಡಿತಕ್ಕೊಳಗಾಗಿ ಸ್ನೇಕ್ ಮುಸ್ತಾ ಎಂದೇ ಹೆಸರಾಗಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ಗ್ರಾಮದ ನಿವಾಸಿ ಎಂ.ಆರ್. ಮುಸ್ತಫಾ ಆಲಿಯಾಸ್ ಸ್ನೇಕ್ ಮುಸ್ತಾ ಸಾವನಪ್ಪಿದ್ದಾರೆ.
ಹಾವುಗಳನ್ನು ಹಿಡಿದು ಅರಣ್ಯಕ್ಕೆ ಬಿಡುವ ಹವ್ಯಾಸ ರೂಢಿಸಿಕೊಂಡಿದ್ದ ಯುವಕನಿಗೆ ಅದೇ ಹವ್ಯಾಸ ಪ್ರಾಣಕ್ಕೆ ಎರವಾಗಿದೆ. ಬೆಳ್ತಂಗಡಿ ತಾಲೂಕಿನ ನೇಜಿಕಾರ್ ಎಂಬಲ್ಲಿ ಶನಿವಾರ ಘಟನೆ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಮುಸ್ತಫಾ, ಹಾವು ಹಿಡಿಯುವ ಹವ್ಯಾಸ ಬೆಳೆಸಿಕೊಂಡಿದ್ದರು. ಕೋಳಿ ಗೂಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ನಾಗರ ಹಾವನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಅದೇ ಹಾವು ಮುಸ್ತಫಾ ಅವರ ಕೈಗೆ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಮೃತಪಟ್ಟಿದ್ದಾರೆ.
ಹಾವನ್ನು ಹೊರ ತೆಗೆಯುತ್ತಿದ್ದಾಗ ಬಲೆಯಲ್ಲಿ ಹಾವಿನ ಹೆಡೆಯ ಭಾಗ ಸಿಕ್ಕಿ ಹಾಕಿಕೊಂಡಿದೆ. ಕತ್ತರಿಯಿಂದ ಬಲೆಯನ್ನು ಕೊಯ್ಯುತ್ತಾ ಬಿಡಿಸುತ್ತಿದ್ದಾಗ ಹಠಾತ್ತನೆ ಮುಸ್ತಫಾ ಅವರ ಕೈಗೆ ಕಚ್ಚಿದೆ. ನಾಗರ ಹಾವು ಹೆಚ್ಚು ವಿಷಯುಕ್ತ ಆಗಿರುವುದರಿಂದ ಕೂಡಲೇ ಅವರು ಅಸ್ವಸ್ಥರಾಗಿದ್ದರು.
Puttur man dies after being bitten by snake cobra. The deceased has been identified as Snake Musta.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm