ಬ್ರೇಕಿಂಗ್ ನ್ಯೂಸ್
19-04-21 03:47 pm Mangalore Correspondent ಕರಾವಳಿ
ಮಂಗಳೂರು, ಎ.19: ನಗರದ ಬೆಂದೂರ್ ವೆಲ್ ನಲ್ಲಿರುವ ಬೆಥನಿ ಕಾನ್ವೆಂಟ್ ನಲ್ಲಿ ಕೊರೊನಾ ವಕ್ಕರಿಸಿದೆ. ಕಾನ್ವೆಂಟಿನಲ್ಲಿದ್ದ 19 ಮಂದಿ ಸಿಸ್ಟರ್ ಗಳಿಗೆ ಕೊರೊನಾ ಪಾಸಿಟಿವ್ ಆಗಿರುವುದಾಗಿ ತಿಳಿದುಬಂದಿದೆ.

ಬೆಥನಿ ಕಾನ್ವೆಂಟಿನಲ್ಲಿ ಕೆಲವರಿಗೆ ಕೊರೊನಾ ಲಕ್ಷಣ ಕಂಡುಬಂದಿದ್ದರಿಂದ 90 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 19 ಮಂದಿ ಪಾಸಿಟಿವ್ ಆಗಿದ್ದಾರೆ. ಎಲ್ಲರನ್ನೂ ಕಾನ್ವೆಂಟಿನಲ್ಲೇ ಹೋಮ್ ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಅಲ್ಲಿನ ಏರಿಯಾವನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಥನಿ ಕಾನ್ವೆಂಟ್ ಸಿಸ್ಟರ್ ಗಳು ಬೆಂದೂರು ವೆಲ್ ಚರ್ಚ್ ಗೆ ಸಂಬಂಧಪಟ್ಟವರು ಆಗಿರೋದ್ರಿಂದ ಬೆಂದೂರ್ ಚರ್ಚ್ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ. ಬೆಥನಿ ಕಾನ್ವೆಂಟಿಗೆ ಕೇರಳದ ಪ್ರೊಫೆಸರ್ ಗಳು ಬಂದು ಉಪನ್ಯಾಸ ನೀಡುತ್ತಿದ್ದರು ಎನ್ನಲಾಗಿದ್ದು ಇವರಿಂದಲೇ ಸೋಂಕು ಆವರಿಸಿದೆ ಎನ್ನುವ ಮಾತು ಕೇಳಿಬಂದಿದೆ.
19 Nuns of Bethany Convent of Bendur in Mangalore have been tested covid positive for coronavirus. 90 sisters were tested among which 19 have been tested positive. The convent has been sealed down and entry has been restricted.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm