ಬ್ರೇಕಿಂಗ್ ನ್ಯೂಸ್
24-08-20 08:52 pm Udupi Reporter ಕರಾವಳಿ
ಉಡುಪಿ, ಅಗಸ್ಟ್ 24: ಉಡುಪಿಯಲ್ಲಿ ಮತ್ತೊಂದು ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಗೆ ಡಿಕ್ಕಿಯಾಗಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ ಮೀನುಗಾರರು ಸಮುದ್ರದಲ್ಲಿ ಈಜಿ ದಡ ಸೇರಿದ್ದಾರೆ.
ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ಬಾಹುಬಲಿ ಹೆಸರಿನ ಬೋಟ್, ದಡದಿಂದ ಮೂರು ನಾಟಿಕಲ್ ದೂರದಲ್ಲಿ ಬಂಡೆಗೆ ಡಿಕ್ಕಿಯಾಗಿದೆ. ಉದ್ಯಾವರದ ಗಿರೀಶ ಸುವರ್ಣ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು ಅವಘಡದಿಂದ 80 ಲಕ್ಷ ರೂಪಾಯಿ ನಷ್ಟವಾಗಿದೆ.

ಬೋಟ್ ಮುಳುಗಡೆಯಾಗುತ್ತಿದ್ದಂತೆ ದೋಣಿಯಿಂದ ಜಿಗಿದ ಏಳು ಜನ, ಸಮುದ್ರದ ಅಲೆಗಳೊಂದಿಗೆ ಈಜುತ್ತಾ ದಡ ಸೇರಿದ್ದಾರೆ. ಈ ವೇಳೆ, ಬೇರೆ ಮೀನುಗಾರಿಕಾ ಬೋಟ್ ಬಳಸಿ ಬೋಟ್ ಮೇಲಕ್ಕೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಅದು ಸಾಧ್ಯವಾಗದೆ ಬೋಟ್ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದೆ.
ವಾರದ ಹಿಂದಷ್ಟೇ ಕುಂದಾಪುರದ ಕೊಡೇರಿಯಲ್ಲಿ ಮೀನುಗಾರಿಕಾ ಬೋಟೊಂದು ಹಿಂತಿರುಗಿ ಬರುತ್ತಿದ್ದಾಗ ಬಂಡೆಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ನಡೆದಿತ್ತು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm