ಬ್ರೇಕಿಂಗ್ ನ್ಯೂಸ್
24-08-20 08:52 pm Udupi Reporter ಕರಾವಳಿ
ಉಡುಪಿ, ಅಗಸ್ಟ್ 24: ಉಡುಪಿಯಲ್ಲಿ ಮತ್ತೊಂದು ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಗೆ ಡಿಕ್ಕಿಯಾಗಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ ಮೀನುಗಾರರು ಸಮುದ್ರದಲ್ಲಿ ಈಜಿ ದಡ ಸೇರಿದ್ದಾರೆ.
ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ಬಾಹುಬಲಿ ಹೆಸರಿನ ಬೋಟ್, ದಡದಿಂದ ಮೂರು ನಾಟಿಕಲ್ ದೂರದಲ್ಲಿ ಬಂಡೆಗೆ ಡಿಕ್ಕಿಯಾಗಿದೆ. ಉದ್ಯಾವರದ ಗಿರೀಶ ಸುವರ್ಣ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು ಅವಘಡದಿಂದ 80 ಲಕ್ಷ ರೂಪಾಯಿ ನಷ್ಟವಾಗಿದೆ.

ಬೋಟ್ ಮುಳುಗಡೆಯಾಗುತ್ತಿದ್ದಂತೆ ದೋಣಿಯಿಂದ ಜಿಗಿದ ಏಳು ಜನ, ಸಮುದ್ರದ ಅಲೆಗಳೊಂದಿಗೆ ಈಜುತ್ತಾ ದಡ ಸೇರಿದ್ದಾರೆ. ಈ ವೇಳೆ, ಬೇರೆ ಮೀನುಗಾರಿಕಾ ಬೋಟ್ ಬಳಸಿ ಬೋಟ್ ಮೇಲಕ್ಕೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಅದು ಸಾಧ್ಯವಾಗದೆ ಬೋಟ್ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದೆ.
ವಾರದ ಹಿಂದಷ್ಟೇ ಕುಂದಾಪುರದ ಕೊಡೇರಿಯಲ್ಲಿ ಮೀನುಗಾರಿಕಾ ಬೋಟೊಂದು ಹಿಂತಿರುಗಿ ಬರುತ್ತಿದ್ದಾಗ ಬಂಡೆಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ನಡೆದಿತ್ತು.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm