ಬ್ರೇಕಿಂಗ್ ನ್ಯೂಸ್
24-08-20 08:52 pm Udupi Reporter ಕರಾವಳಿ
ಉಡುಪಿ, ಅಗಸ್ಟ್ 24: ಉಡುಪಿಯಲ್ಲಿ ಮತ್ತೊಂದು ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಗೆ ಡಿಕ್ಕಿಯಾಗಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ ಮೀನುಗಾರರು ಸಮುದ್ರದಲ್ಲಿ ಈಜಿ ದಡ ಸೇರಿದ್ದಾರೆ.
ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ಬಾಹುಬಲಿ ಹೆಸರಿನ ಬೋಟ್, ದಡದಿಂದ ಮೂರು ನಾಟಿಕಲ್ ದೂರದಲ್ಲಿ ಬಂಡೆಗೆ ಡಿಕ್ಕಿಯಾಗಿದೆ. ಉದ್ಯಾವರದ ಗಿರೀಶ ಸುವರ್ಣ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು ಅವಘಡದಿಂದ 80 ಲಕ್ಷ ರೂಪಾಯಿ ನಷ್ಟವಾಗಿದೆ.

ಬೋಟ್ ಮುಳುಗಡೆಯಾಗುತ್ತಿದ್ದಂತೆ ದೋಣಿಯಿಂದ ಜಿಗಿದ ಏಳು ಜನ, ಸಮುದ್ರದ ಅಲೆಗಳೊಂದಿಗೆ ಈಜುತ್ತಾ ದಡ ಸೇರಿದ್ದಾರೆ. ಈ ವೇಳೆ, ಬೇರೆ ಮೀನುಗಾರಿಕಾ ಬೋಟ್ ಬಳಸಿ ಬೋಟ್ ಮೇಲಕ್ಕೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಅದು ಸಾಧ್ಯವಾಗದೆ ಬೋಟ್ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದೆ.
ವಾರದ ಹಿಂದಷ್ಟೇ ಕುಂದಾಪುರದ ಕೊಡೇರಿಯಲ್ಲಿ ಮೀನುಗಾರಿಕಾ ಬೋಟೊಂದು ಹಿಂತಿರುಗಿ ಬರುತ್ತಿದ್ದಾಗ ಬಂಡೆಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ನಡೆದಿತ್ತು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm