ಬ್ರೇಕಿಂಗ್ ನ್ಯೂಸ್
19-04-21 06:04 pm Udupi Correspondent ಕರಾವಳಿ
ಉಡುಪಿ, ಎ.19 : ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿಗಳು, "ಬೆಂಗಳೂರಿನಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಸಾಕಷ್ಟು ಹೆಚ್ಚಿದೆ. ಬೆಂಗಳೂರಿನಿಂದ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸೂಚಿಸಿದ್ದಾರೆ.

ಸಾರ್ವಜನಿಕರು ಕುಟುಂಬದ ಹಿತದೃಷ್ಟಿಯಿಂದ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಪರೀಕ್ಷೆಗೆ ವ್ಯವಸ್ಥೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
"ಸಮುದಾಯಕ್ಕೆ ಕೊರೊನಾ ಹಬ್ಬುವುದನ್ನು ತಡೆಯಬೇಕಾಗಿದೆ. ಜಿಲ್ಲೆಯಲ್ಲಿ ಪ್ರತಿದಿನ 3000 ಸ್ವಾಬ್ ಟೆಸ್ಟ್ ಮಾಡುತ್ತಿದ್ದೇವೆ. ಯಾವುದೇ ಒಂದು ಪ್ರದೇಶದಲ್ಲಿ ಹೆಚ್ಚು ಕೇಸುಗಳು ಪತ್ತೆಯಾಗುತ್ತಿಲ್ಲ. ಜಿಲ್ಲೆಯ ಅಲ್ಲಲ್ಲಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂದರು.

"ಇಂದು ಎರಡು ಕಡೆ ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡುತ್ತಿದ್ದೇವೆ. ಕೇವಲ ಐದು ಪ್ರಕರಣ ಬಂದ ಪರಿಸರದಲ್ಲೂ ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡಲಾಗುತ್ತದೆ. ಎಂಐಟಿ ಎರಡು ದಿನದಲ್ಲಿ ಕಂಟೈನ್ಮೆಂಟ್ ಮುಕ್ತವಾಗಲಿದೆ" ಎಂದು ವಿವರಣೆ ನೀಡಿದರು.

"ಜಿಲ್ಲೆಯಲ್ಲಿ ಐಸಿಯುಗಳ ಕೊರತೆಯಿಲ್ಲ. ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಕೂಡ ಸಾಕಷ್ಟಿದೆ. ಆದರೆ, ಜಿಲ್ಲೆಯ ಜನ ಮೈಮರೆಯಬಾರದು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಡಿ, ಜನ ಸೇರುವ ಸ್ಥಳಗಳಿಗೆ ಹೋಗಬೇಡಿ ಎಂದು ಮನವಿ ಮಾಡಿದರು.
Those entering Udupi from Maharashtra and Kerala must have covid negative report states Udupi Dc Jagadeesh.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm