ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.

ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.

ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm