ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.

ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.

ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm