ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.

ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.

ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm