ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.

ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.

ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm