ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.

ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm