ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.

ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm