ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.

ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm