ಬ್ರೇಕಿಂಗ್ ನ್ಯೂಸ್
20-04-21 03:52 pm Mangalore Correspondent ಕರಾವಳಿ
ಬೆಳ್ತಂಗಡಿ, ಎ. 20 : ಪರಿಸರದ ಮನೆಯಲ್ಲಿ ನಾಗಪೂಜೆ ನಡೆಯುತ್ತಿದ್ದ ವೇಳೆ ಹೊಗೆಯಿಂದ ತೊಂದರೆಗೊಳಗಾದ ಹೆಜ್ಜೇನು ಹಿಂಡು ಗೂಡಿನಿಂದ ಹೊರಬಂದು ದಾಳಿ ನಡೆಸಿದ ಘಟನೆ ನಡೆದಿದ್ದು ಎಂಟು ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಾವೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿದೆ.
ಕುಂಡಡ್ಕ ನಿವಾಸಿ ಅರುವಾಲು ಬಾಲಕೃಷ್ಣ ಎಂಬವರ ಮನೆಯಲ್ಲಿ ಇಂದು ಬೆಳಗ್ಗೆ ನಾಗಪೂಜೆ ನಡೆಯುತ್ತಿತ್ತು. ಪೂಜೆಯ ವೇಳೆ ಹೊಗೆ ಆವರಿಸಿದ್ದು ಜೇನುಗೂಡಿನಲ್ಲಿದ್ದ ನೊಣಗಳು ತೊಂದರೆಗೆ ಒಳಗಾಗಿದೆ.
ಇದರಿಂದ ಜೇನ್ನೊಣಗಳು ಹಿಂಡಾಗಿ ಗೂಡಿನಿಂದ ಹೊರ ಬಂದಿದ್ದು ಪೂಜೆಗೆ ಸೇರಿದ್ದ ಜನರ ಮೇಲೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಸುಮಾರು ಇಪ್ಪತೈದು ಮಂದಿ ದಾಳಿಗೆ ಈಡಾಗಿದ್ದಾರೆ. ಈ ಪೈಕಿ ಎಂಟು ಮಂದಿ ಹೆಜ್ಜೇನು ಕಡಿತದಿಂದ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದಾರೆ.
Eight people have said to be in critical condition after wild honey bees attacked them after a pooja in Belthangady in Dakshina Kannada.It is said the bees have attacked more then 25 members.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm