ಬ್ರೇಕಿಂಗ್ ನ್ಯೂಸ್
20-04-21 03:52 pm Mangalore Correspondent ಕರಾವಳಿ
ಬೆಳ್ತಂಗಡಿ, ಎ. 20 : ಪರಿಸರದ ಮನೆಯಲ್ಲಿ ನಾಗಪೂಜೆ ನಡೆಯುತ್ತಿದ್ದ ವೇಳೆ ಹೊಗೆಯಿಂದ ತೊಂದರೆಗೊಳಗಾದ ಹೆಜ್ಜೇನು ಹಿಂಡು ಗೂಡಿನಿಂದ ಹೊರಬಂದು ದಾಳಿ ನಡೆಸಿದ ಘಟನೆ ನಡೆದಿದ್ದು ಎಂಟು ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಾವೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿದೆ.
ಕುಂಡಡ್ಕ ನಿವಾಸಿ ಅರುವಾಲು ಬಾಲಕೃಷ್ಣ ಎಂಬವರ ಮನೆಯಲ್ಲಿ ಇಂದು ಬೆಳಗ್ಗೆ ನಾಗಪೂಜೆ ನಡೆಯುತ್ತಿತ್ತು. ಪೂಜೆಯ ವೇಳೆ ಹೊಗೆ ಆವರಿಸಿದ್ದು ಜೇನುಗೂಡಿನಲ್ಲಿದ್ದ ನೊಣಗಳು ತೊಂದರೆಗೆ ಒಳಗಾಗಿದೆ.
ಇದರಿಂದ ಜೇನ್ನೊಣಗಳು ಹಿಂಡಾಗಿ ಗೂಡಿನಿಂದ ಹೊರ ಬಂದಿದ್ದು ಪೂಜೆಗೆ ಸೇರಿದ್ದ ಜನರ ಮೇಲೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಸುಮಾರು ಇಪ್ಪತೈದು ಮಂದಿ ದಾಳಿಗೆ ಈಡಾಗಿದ್ದಾರೆ. ಈ ಪೈಕಿ ಎಂಟು ಮಂದಿ ಹೆಜ್ಜೇನು ಕಡಿತದಿಂದ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದಾರೆ.
Eight people have said to be in critical condition after wild honey bees attacked them after a pooja in Belthangady in Dakshina Kannada.It is said the bees have attacked more then 25 members.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm