ಬ್ರೇಕಿಂಗ್ ನ್ಯೂಸ್
20-04-21 05:37 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಮತ್ತೊಂದು ಗೋಡೆ ಬರಹ ಪತ್ತೆಯಾಗಿದೆ. ಲಾಕ್ ಡೌನ್ ನೀಡೆಡ್ ಎಂದು ಇಂಗ್ಲಿಷಿನಲ್ಲಿ ಬರೆಯಲಾಗಿದ್ದು, ಅದರ ಬಳಿಯೇ ಬ್ಯಾಡ್ ಬಾಯ್ಸ್ ಇನ್ ದ ಸಿಟಿ ಎಂದು ಬರೆದಿದ್ದಾರೆ. ಅದರ ಮೇಲಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಮತ್ತೊಂದು ವಾಕ್ಯ ಬರೆಯಲಾಗಿದೆ.
ಯಾರೋ ಕಿಡಿಗೇಡಿಗಳು ಇದನ್ನು ಬರೆದಿದ್ದಾರೆ ಎನ್ನಲಾಗುತ್ತಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ಡೌನ್ ಆಗಬೇಕು ಎಂದು ಬರೆದಿರುವ ಸಾಧ್ಯತೆಯಿದೆ. ಆದರೆ, ಅದರ ಬಳಿ ಮತ್ತೆರಡು ವಾಕ್ಯಗಳನ್ನು ಬೇರೆ ಯಾರೋ ಬರೆದಿರುವಂತಿದೆ. ಬ್ಯಾಡ್ ಬಾಯ್ಸ್ ಇನ್ ದಿ ಸಿಟಿ ಎಂದು ಬರೆದು ಬಾಣದ ಗುರುತನ್ನು ಹಾಕಿದ್ದು, ಲಾಕ್ಡೌನ್ ನೀಡೆಡ್ ಎಂದಿರುವುದನ್ನು ತೋರಿಸುತ್ತದೆ.
ಆದರೆ, ಮೇಲ್ಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಬೇರೆ ಯಾರೋ ಯುವಕರು ಬರೆದಿದ್ದಾರೆ ಎನ್ನುವ ಸಂಶಯ ಬರುತ್ತಿದೆ. ಈ ಬಗ್ಗೆ ನಗರ ಡಿಸಿಪಿ ಹರಿರಾಮ್ ಶಂಕರ್, ಈ ರೀತಿಯ ಕೃತ್ಯ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ನಾವು ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಆರು ತಿಂಗಳ ಹಿಂದೆ ಬಿಜೈನಲ್ಲಿ ಲಷ್ಕರ್ ಪರವಾದ ಗೋಡೆ ಬರಹ ಕಂಡುಬಂದಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಇಬ್ಬರನ್ನು ಬಂಧಿಸಿದ್ದ ಘಟನೆ ನಡೆದಿತ್ತು.
Mangalore Deformative wall graffiti by miscreants found on Pumpwell flyover. The graffiti was written on the wall of the Pumpwell flyover that is opposite the Karnataka bank head office. The graffiti says "Lockdown is required." It is written in red paint and the letters are huge.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm