ಬ್ರೇಕಿಂಗ್ ನ್ಯೂಸ್
20-04-21 05:37 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಮತ್ತೊಂದು ಗೋಡೆ ಬರಹ ಪತ್ತೆಯಾಗಿದೆ. ಲಾಕ್ ಡೌನ್ ನೀಡೆಡ್ ಎಂದು ಇಂಗ್ಲಿಷಿನಲ್ಲಿ ಬರೆಯಲಾಗಿದ್ದು, ಅದರ ಬಳಿಯೇ ಬ್ಯಾಡ್ ಬಾಯ್ಸ್ ಇನ್ ದ ಸಿಟಿ ಎಂದು ಬರೆದಿದ್ದಾರೆ. ಅದರ ಮೇಲಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಮತ್ತೊಂದು ವಾಕ್ಯ ಬರೆಯಲಾಗಿದೆ.
ಯಾರೋ ಕಿಡಿಗೇಡಿಗಳು ಇದನ್ನು ಬರೆದಿದ್ದಾರೆ ಎನ್ನಲಾಗುತ್ತಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ಡೌನ್ ಆಗಬೇಕು ಎಂದು ಬರೆದಿರುವ ಸಾಧ್ಯತೆಯಿದೆ. ಆದರೆ, ಅದರ ಬಳಿ ಮತ್ತೆರಡು ವಾಕ್ಯಗಳನ್ನು ಬೇರೆ ಯಾರೋ ಬರೆದಿರುವಂತಿದೆ. ಬ್ಯಾಡ್ ಬಾಯ್ಸ್ ಇನ್ ದಿ ಸಿಟಿ ಎಂದು ಬರೆದು ಬಾಣದ ಗುರುತನ್ನು ಹಾಕಿದ್ದು, ಲಾಕ್ಡೌನ್ ನೀಡೆಡ್ ಎಂದಿರುವುದನ್ನು ತೋರಿಸುತ್ತದೆ.

ಆದರೆ, ಮೇಲ್ಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಬೇರೆ ಯಾರೋ ಯುವಕರು ಬರೆದಿದ್ದಾರೆ ಎನ್ನುವ ಸಂಶಯ ಬರುತ್ತಿದೆ. ಈ ಬಗ್ಗೆ ನಗರ ಡಿಸಿಪಿ ಹರಿರಾಮ್ ಶಂಕರ್, ಈ ರೀತಿಯ ಕೃತ್ಯ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ನಾವು ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಆರು ತಿಂಗಳ ಹಿಂದೆ ಬಿಜೈನಲ್ಲಿ ಲಷ್ಕರ್ ಪರವಾದ ಗೋಡೆ ಬರಹ ಕಂಡುಬಂದಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಇಬ್ಬರನ್ನು ಬಂಧಿಸಿದ್ದ ಘಟನೆ ನಡೆದಿತ್ತು.
Mangalore Deformative wall graffiti by miscreants found on Pumpwell flyover. The graffiti was written on the wall of the Pumpwell flyover that is opposite the Karnataka bank head office. The graffiti says "Lockdown is required." It is written in red paint and the letters are huge.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:12 pm
HK News Staffer
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am