ಬ್ರೇಕಿಂಗ್ ನ್ಯೂಸ್
20-04-21 05:37 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಮತ್ತೊಂದು ಗೋಡೆ ಬರಹ ಪತ್ತೆಯಾಗಿದೆ. ಲಾಕ್ ಡೌನ್ ನೀಡೆಡ್ ಎಂದು ಇಂಗ್ಲಿಷಿನಲ್ಲಿ ಬರೆಯಲಾಗಿದ್ದು, ಅದರ ಬಳಿಯೇ ಬ್ಯಾಡ್ ಬಾಯ್ಸ್ ಇನ್ ದ ಸಿಟಿ ಎಂದು ಬರೆದಿದ್ದಾರೆ. ಅದರ ಮೇಲಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಮತ್ತೊಂದು ವಾಕ್ಯ ಬರೆಯಲಾಗಿದೆ.
ಯಾರೋ ಕಿಡಿಗೇಡಿಗಳು ಇದನ್ನು ಬರೆದಿದ್ದಾರೆ ಎನ್ನಲಾಗುತ್ತಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ಡೌನ್ ಆಗಬೇಕು ಎಂದು ಬರೆದಿರುವ ಸಾಧ್ಯತೆಯಿದೆ. ಆದರೆ, ಅದರ ಬಳಿ ಮತ್ತೆರಡು ವಾಕ್ಯಗಳನ್ನು ಬೇರೆ ಯಾರೋ ಬರೆದಿರುವಂತಿದೆ. ಬ್ಯಾಡ್ ಬಾಯ್ಸ್ ಇನ್ ದಿ ಸಿಟಿ ಎಂದು ಬರೆದು ಬಾಣದ ಗುರುತನ್ನು ಹಾಕಿದ್ದು, ಲಾಕ್ಡೌನ್ ನೀಡೆಡ್ ಎಂದಿರುವುದನ್ನು ತೋರಿಸುತ್ತದೆ.

ಆದರೆ, ಮೇಲ್ಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಬೇರೆ ಯಾರೋ ಯುವಕರು ಬರೆದಿದ್ದಾರೆ ಎನ್ನುವ ಸಂಶಯ ಬರುತ್ತಿದೆ. ಈ ಬಗ್ಗೆ ನಗರ ಡಿಸಿಪಿ ಹರಿರಾಮ್ ಶಂಕರ್, ಈ ರೀತಿಯ ಕೃತ್ಯ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ನಾವು ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಆರು ತಿಂಗಳ ಹಿಂದೆ ಬಿಜೈನಲ್ಲಿ ಲಷ್ಕರ್ ಪರವಾದ ಗೋಡೆ ಬರಹ ಕಂಡುಬಂದಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಇಬ್ಬರನ್ನು ಬಂಧಿಸಿದ್ದ ಘಟನೆ ನಡೆದಿತ್ತು.
Mangalore Deformative wall graffiti by miscreants found on Pumpwell flyover. The graffiti was written on the wall of the Pumpwell flyover that is opposite the Karnataka bank head office. The graffiti says "Lockdown is required." It is written in red paint and the letters are huge.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm