ಬ್ರೇಕಿಂಗ್ ನ್ಯೂಸ್
20-04-21 05:37 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಮತ್ತೊಂದು ಗೋಡೆ ಬರಹ ಪತ್ತೆಯಾಗಿದೆ. ಲಾಕ್ ಡೌನ್ ನೀಡೆಡ್ ಎಂದು ಇಂಗ್ಲಿಷಿನಲ್ಲಿ ಬರೆಯಲಾಗಿದ್ದು, ಅದರ ಬಳಿಯೇ ಬ್ಯಾಡ್ ಬಾಯ್ಸ್ ಇನ್ ದ ಸಿಟಿ ಎಂದು ಬರೆದಿದ್ದಾರೆ. ಅದರ ಮೇಲಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಮತ್ತೊಂದು ವಾಕ್ಯ ಬರೆಯಲಾಗಿದೆ.
ಯಾರೋ ಕಿಡಿಗೇಡಿಗಳು ಇದನ್ನು ಬರೆದಿದ್ದಾರೆ ಎನ್ನಲಾಗುತ್ತಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ಡೌನ್ ಆಗಬೇಕು ಎಂದು ಬರೆದಿರುವ ಸಾಧ್ಯತೆಯಿದೆ. ಆದರೆ, ಅದರ ಬಳಿ ಮತ್ತೆರಡು ವಾಕ್ಯಗಳನ್ನು ಬೇರೆ ಯಾರೋ ಬರೆದಿರುವಂತಿದೆ. ಬ್ಯಾಡ್ ಬಾಯ್ಸ್ ಇನ್ ದಿ ಸಿಟಿ ಎಂದು ಬರೆದು ಬಾಣದ ಗುರುತನ್ನು ಹಾಕಿದ್ದು, ಲಾಕ್ಡೌನ್ ನೀಡೆಡ್ ಎಂದಿರುವುದನ್ನು ತೋರಿಸುತ್ತದೆ.

ಆದರೆ, ಮೇಲ್ಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಬೇರೆ ಯಾರೋ ಯುವಕರು ಬರೆದಿದ್ದಾರೆ ಎನ್ನುವ ಸಂಶಯ ಬರುತ್ತಿದೆ. ಈ ಬಗ್ಗೆ ನಗರ ಡಿಸಿಪಿ ಹರಿರಾಮ್ ಶಂಕರ್, ಈ ರೀತಿಯ ಕೃತ್ಯ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ನಾವು ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಆರು ತಿಂಗಳ ಹಿಂದೆ ಬಿಜೈನಲ್ಲಿ ಲಷ್ಕರ್ ಪರವಾದ ಗೋಡೆ ಬರಹ ಕಂಡುಬಂದಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಇಬ್ಬರನ್ನು ಬಂಧಿಸಿದ್ದ ಘಟನೆ ನಡೆದಿತ್ತು.
Mangalore Deformative wall graffiti by miscreants found on Pumpwell flyover. The graffiti was written on the wall of the Pumpwell flyover that is opposite the Karnataka bank head office. The graffiti says "Lockdown is required." It is written in red paint and the letters are huge.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm