ಬ್ರೇಕಿಂಗ್ ನ್ಯೂಸ್
20-04-21 11:17 pm Mangaluru Reporter ಕರಾವಳಿ
ಮಂಗಳೂರು, ಎ.20: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ನಡೆಯುತ್ತಿದ್ದ ಪರೀಕ್ಷೆಗಳನ್ನು ರಾಜ್ಯ ಸರಕಾರದ ಸೂಚನೆ ಮೇರೆಗೆ ಮುಂದೂಡಲಾಗಿದೆ.
ಎ.21ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ನಡೆಸದಿರಲು ವಿವಿಯಿಂದ ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಸರಕಾರದ ಮುಂದಿನ ಸೂಚನೆ ಆಧರಿಸಿ ವಿಶ್ವವಿದ್ಯಾನಿಲಯದಿಂದ ಮುಂದಿನ ಪರೀಕ್ಷೆಯ ದಿನಾಂಕಗಳನ್ನು ಮರುನಿಗದಿ ಮಾಡಲಾಗುವುದು ಎಂದು ಮಂಗಳೂರು ವಿವಿಯ ರಿಜಿಸ್ಟ್ರಾರ್ ಪಿ.ಎಲ್. ಧರ್ಮ ತಿಳಿಸಿದ್ದಾರೆ.
ರಾಜ್ಯ ಸರಕಾರ ಎ.21ರಿಂದ ಏಳು ದಿನದ ವರೆಗೆ ಶಾಲೆ, ಕಾಲೇಜು ಬಂದ್ ಮಾಡಿ ಘೋಷಣೆ ಹೊರಡಿಸಿದೆ. ಅಲ್ಲದೆ, 14 ದಿನಗಳ ಕಾಲ ಟಫ್ ರೂಲ್ಸ್ ಜಾರಿಗೊಳಿಸಿದೆ. ಇದರಂತೆ ವೀಕೆಂಡ್ ಶನಿವಾರ ಮತ್ತು ಭಾನುವಾರ ಪೂರ್ತಿ ಕರ್ಫ್ಯೂ ಇರಲಿದ್ದು ಉಳಿದ ದಿನಗಳಲ್ಲಿ ನೈಟ್ ಕರ್ಫ್ಯೂ ಮತ್ತು ಕಠಿನ ನಿಮಯ ಜಾರಿಯಲ್ಲಿರುತ್ತದೆ.
Read: ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ; ಶಾಲೆ- ಕಾಲೇಜಿಗೆ ರಜೆ ; ನಾಳೆಯಿಂದಲೇ ಟಫ್ ರೂಲ್ಸ್ ಜಾರಿ !!
Mangalore university has postponed all the exams till further date as Karnataka has imposed a night and weekend curfew on the entire state. The night curfew will be in force from April 21 to May 4, from 9 pm to 6 am.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm