ಬ್ರೇಕಿಂಗ್ ನ್ಯೂಸ್
20-04-21 11:17 pm Mangaluru Reporter ಕರಾವಳಿ
ಮಂಗಳೂರು, ಎ.20: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ನಡೆಯುತ್ತಿದ್ದ ಪರೀಕ್ಷೆಗಳನ್ನು ರಾಜ್ಯ ಸರಕಾರದ ಸೂಚನೆ ಮೇರೆಗೆ ಮುಂದೂಡಲಾಗಿದೆ.
ಎ.21ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ನಡೆಸದಿರಲು ವಿವಿಯಿಂದ ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಸರಕಾರದ ಮುಂದಿನ ಸೂಚನೆ ಆಧರಿಸಿ ವಿಶ್ವವಿದ್ಯಾನಿಲಯದಿಂದ ಮುಂದಿನ ಪರೀಕ್ಷೆಯ ದಿನಾಂಕಗಳನ್ನು ಮರುನಿಗದಿ ಮಾಡಲಾಗುವುದು ಎಂದು ಮಂಗಳೂರು ವಿವಿಯ ರಿಜಿಸ್ಟ್ರಾರ್ ಪಿ.ಎಲ್. ಧರ್ಮ ತಿಳಿಸಿದ್ದಾರೆ.
ರಾಜ್ಯ ಸರಕಾರ ಎ.21ರಿಂದ ಏಳು ದಿನದ ವರೆಗೆ ಶಾಲೆ, ಕಾಲೇಜು ಬಂದ್ ಮಾಡಿ ಘೋಷಣೆ ಹೊರಡಿಸಿದೆ. ಅಲ್ಲದೆ, 14 ದಿನಗಳ ಕಾಲ ಟಫ್ ರೂಲ್ಸ್ ಜಾರಿಗೊಳಿಸಿದೆ. ಇದರಂತೆ ವೀಕೆಂಡ್ ಶನಿವಾರ ಮತ್ತು ಭಾನುವಾರ ಪೂರ್ತಿ ಕರ್ಫ್ಯೂ ಇರಲಿದ್ದು ಉಳಿದ ದಿನಗಳಲ್ಲಿ ನೈಟ್ ಕರ್ಫ್ಯೂ ಮತ್ತು ಕಠಿನ ನಿಮಯ ಜಾರಿಯಲ್ಲಿರುತ್ತದೆ.
Read: ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ; ಶಾಲೆ- ಕಾಲೇಜಿಗೆ ರಜೆ ; ನಾಳೆಯಿಂದಲೇ ಟಫ್ ರೂಲ್ಸ್ ಜಾರಿ !!
Mangalore university has postponed all the exams till further date as Karnataka has imposed a night and weekend curfew on the entire state. The night curfew will be in force from April 21 to May 4, from 9 pm to 6 am.
28-05-25 07:06 pm
Bangalore Correspondent
ST Somasekhar: ಬಿಜೆಪಿಯ 10 ರಿಂದ 12 ಸ್ಥಾನ ಖಾಲಿ...
27-05-25 11:17 pm
ST Somashekar, A Shivaram Hebbar: ಯತ್ನಾಳ್ ಬಳಿ...
27-05-25 01:55 pm
Mandya Accident, Baby Death: ರಸ್ತೆ ಮಧ್ಯೆ ಬೈಕ್...
27-05-25 12:36 pm
Mangalore Rain, Kodagu: ಭಾರೀ ಮಳೆ ಹಿನ್ನೆಲೆ ; ಕ...
26-05-25 07:23 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
28-05-25 11:16 pm
Mangalore Correspondent
Mangalore Bantwal Murder, SDPI, Congress resi...
28-05-25 10:41 pm
Bantwal Abdul Raheem Murder Case, ADGP Hitend...
28-05-25 08:04 pm
Bantwal Rahiman Murder, Puttur, Ashraf Kalega...
28-05-25 07:44 pm
Krishaveni Mines and Geology, Arrest, Mangalo...
28-05-25 05:27 pm
27-05-25 05:29 pm
Mangalore Correspondent
Mangalore Valachil Murder: ಡ್ರಗ್ಸ್ ಅಮಲೋ, ವಿಚಿ...
23-05-25 11:20 pm
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm