ಬ್ರೇಕಿಂಗ್ ನ್ಯೂಸ್
21-04-21 11:22 am Mangalore Correspondent ಕರಾವಳಿ
ಮಂಗಳೂರು, ಎ.21 : ಸಿಡಿಲು ಬಡಿದು ಮಕ್ಕಳಿಬ್ಬರು ಗಂಭೀರ ಗಾಯಗೊಂಡ ಘಟನೆ ಹಳೆಯಂಗಡಿಯಲ್ಲಿ ನಡೆದಿದ್ದು ಆ ಪೈಕಿ ಒಬ್ಬ ಬಾಲಕ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.

ನಿನ್ನೆ,ರಾತ್ರಿ ಸಿಡಿಲು ಮಳೆಗೆ ಹಳೆಯಂಗಡಿ ಬಳಿಯ ಇಂದಿರಾ ನಗರ ಎಂಬಲ್ಲಿ ಮನೆಯೊಂದಕ್ಕೆ ಆಘಾತ ಆಗಿತ್ತು. ಘಟನೆಯಲ್ಲಿ ಇಂದಿರಾನಗರ ನಿವಾಸಿ ಉಸ್ಮಾನ್ ಎಂಬವರ ಮಗ ಸಿನಾನ್ (5) ಹಾಗೂ ಮೂಲತಃ ಗಂಗಾವತಿಯ ಸದ್ಯ ಇಂದಿರಾನಗರದಲ್ಲಿ ವಾಸವಾಗಿರುವ ದುರ್ಗಪ್ಪ ಎಂಬವರ ಮಗ ಮಾರುತಿ(6) ಗಂಭೀರ ಗಾಯಗೊಂಡಿದ್ದರು.
ಇಬ್ಬರು ಮಕ್ಕಳನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಪೈಕಿ ಸಿನಾನ್ ಇಂದು ಬೆಳಗ್ಗೆ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಸೇರಿ ನಿನ್ನೆ ರಾತ್ರಿಯೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm