ಬ್ರೇಕಿಂಗ್ ನ್ಯೂಸ್
21-04-21 11:22 am Mangalore Correspondent ಕರಾವಳಿ
ಮಂಗಳೂರು, ಎ.21 : ಸಿಡಿಲು ಬಡಿದು ಮಕ್ಕಳಿಬ್ಬರು ಗಂಭೀರ ಗಾಯಗೊಂಡ ಘಟನೆ ಹಳೆಯಂಗಡಿಯಲ್ಲಿ ನಡೆದಿದ್ದು ಆ ಪೈಕಿ ಒಬ್ಬ ಬಾಲಕ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.

ನಿನ್ನೆ,ರಾತ್ರಿ ಸಿಡಿಲು ಮಳೆಗೆ ಹಳೆಯಂಗಡಿ ಬಳಿಯ ಇಂದಿರಾ ನಗರ ಎಂಬಲ್ಲಿ ಮನೆಯೊಂದಕ್ಕೆ ಆಘಾತ ಆಗಿತ್ತು. ಘಟನೆಯಲ್ಲಿ ಇಂದಿರಾನಗರ ನಿವಾಸಿ ಉಸ್ಮಾನ್ ಎಂಬವರ ಮಗ ಸಿನಾನ್ (5) ಹಾಗೂ ಮೂಲತಃ ಗಂಗಾವತಿಯ ಸದ್ಯ ಇಂದಿರಾನಗರದಲ್ಲಿ ವಾಸವಾಗಿರುವ ದುರ್ಗಪ್ಪ ಎಂಬವರ ಮಗ ಮಾರುತಿ(6) ಗಂಭೀರ ಗಾಯಗೊಂಡಿದ್ದರು.
ಇಬ್ಬರು ಮಕ್ಕಳನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಪೈಕಿ ಸಿನಾನ್ ಇಂದು ಬೆಳಗ್ಗೆ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಸೇರಿ ನಿನ್ನೆ ರಾತ್ರಿಯೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm