ಬ್ರೇಕಿಂಗ್ ನ್ಯೂಸ್
21-04-21 11:22 am Mangalore Correspondent ಕರಾವಳಿ
ಮಂಗಳೂರು, ಎ.21 : ಸಿಡಿಲು ಬಡಿದು ಮಕ್ಕಳಿಬ್ಬರು ಗಂಭೀರ ಗಾಯಗೊಂಡ ಘಟನೆ ಹಳೆಯಂಗಡಿಯಲ್ಲಿ ನಡೆದಿದ್ದು ಆ ಪೈಕಿ ಒಬ್ಬ ಬಾಲಕ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.

ನಿನ್ನೆ,ರಾತ್ರಿ ಸಿಡಿಲು ಮಳೆಗೆ ಹಳೆಯಂಗಡಿ ಬಳಿಯ ಇಂದಿರಾ ನಗರ ಎಂಬಲ್ಲಿ ಮನೆಯೊಂದಕ್ಕೆ ಆಘಾತ ಆಗಿತ್ತು. ಘಟನೆಯಲ್ಲಿ ಇಂದಿರಾನಗರ ನಿವಾಸಿ ಉಸ್ಮಾನ್ ಎಂಬವರ ಮಗ ಸಿನಾನ್ (5) ಹಾಗೂ ಮೂಲತಃ ಗಂಗಾವತಿಯ ಸದ್ಯ ಇಂದಿರಾನಗರದಲ್ಲಿ ವಾಸವಾಗಿರುವ ದುರ್ಗಪ್ಪ ಎಂಬವರ ಮಗ ಮಾರುತಿ(6) ಗಂಭೀರ ಗಾಯಗೊಂಡಿದ್ದರು.
ಇಬ್ಬರು ಮಕ್ಕಳನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಪೈಕಿ ಸಿನಾನ್ ಇಂದು ಬೆಳಗ್ಗೆ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಸೇರಿ ನಿನ್ನೆ ರಾತ್ರಿಯೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm