ಬ್ರೇಕಿಂಗ್ ನ್ಯೂಸ್
22-04-21 12:42 pm Mangalore Correspondent ಕರಾವಳಿ
ಮುಲ್ಕಿ, ಎ.22 : ಇಲ್ಲಿನ ಹಳೆಯಂಗಡಿ ಬಳಿಯ ಇಂದಿರಾನಗರ ಎಂಬಲ್ಲಿ ಸಿಡಿಲು ಬಡಿದು ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.

ಬಾಲಕರಿಬ್ಬರು ಆಟವಾಡುತ್ತಿದ್ದ ವೇಳೆ ಮಂಗಳವಾರ ಸಂಜೆ ಸಿಡಿಲು ಬಡಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಯಲ್ಲಿದ್ದ ಉತ್ತರ ಕರ್ನಾಟಕದ ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ ಮಾರುತಿ (6) ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.
ಘಟನೆಯಲ್ಲಿ ಗಾಯಗೊಂಡಿದ್ದ ಇನ್ನೊಬ್ಬ ಬಾಲಕ ಹೆಜಮಾಡಿ ನಿವಾಸಿ ಮನ್ಸೂರ್ ಎಂಬವರ ಪುತ್ರ ನಿಹಾನ್ (5) ಎಂಬ ಮಗು ಬುಧವಾರ ಬೆಳಗ್ಗೆ ಮೃತಪಟ್ಟಿತ್ತು. ಮೊದಲ ಮಳೆಯ ನಡುವೆ ಸಿಡಿಲು ಬಡಿದ ಘಟನೆ ಹಳೆಯಂಗಡಿಯಲ್ಲಿ ಶೋಕ ಸಾಗರವನ್ನೇ ಸೃಷ್ಟಿಸಿದೆ.
In a tragic incident, a 5-year-old child died after Lightning strike in Halenagadi, Mangalore. He was admitted to the hospital but the treatment was not successful.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm