ಬ್ರೇಕಿಂಗ್ ನ್ಯೂಸ್
22-04-21 12:42 pm Mangalore Correspondent ಕರಾವಳಿ
ಮುಲ್ಕಿ, ಎ.22 : ಇಲ್ಲಿನ ಹಳೆಯಂಗಡಿ ಬಳಿಯ ಇಂದಿರಾನಗರ ಎಂಬಲ್ಲಿ ಸಿಡಿಲು ಬಡಿದು ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.

ಬಾಲಕರಿಬ್ಬರು ಆಟವಾಡುತ್ತಿದ್ದ ವೇಳೆ ಮಂಗಳವಾರ ಸಂಜೆ ಸಿಡಿಲು ಬಡಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಯಲ್ಲಿದ್ದ ಉತ್ತರ ಕರ್ನಾಟಕದ ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ ಮಾರುತಿ (6) ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.
ಘಟನೆಯಲ್ಲಿ ಗಾಯಗೊಂಡಿದ್ದ ಇನ್ನೊಬ್ಬ ಬಾಲಕ ಹೆಜಮಾಡಿ ನಿವಾಸಿ ಮನ್ಸೂರ್ ಎಂಬವರ ಪುತ್ರ ನಿಹಾನ್ (5) ಎಂಬ ಮಗು ಬುಧವಾರ ಬೆಳಗ್ಗೆ ಮೃತಪಟ್ಟಿತ್ತು. ಮೊದಲ ಮಳೆಯ ನಡುವೆ ಸಿಡಿಲು ಬಡಿದ ಘಟನೆ ಹಳೆಯಂಗಡಿಯಲ್ಲಿ ಶೋಕ ಸಾಗರವನ್ನೇ ಸೃಷ್ಟಿಸಿದೆ.
In a tragic incident, a 5-year-old child died after Lightning strike in Halenagadi, Mangalore. He was admitted to the hospital but the treatment was not successful.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm