ಬ್ರೇಕಿಂಗ್ ನ್ಯೂಸ್
22-04-21 03:36 pm Mangalore Correspondent ಕರಾವಳಿ
ಮಂಗಳೂರು, ಎ.22: ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಹೇರಿದ ಹಿನ್ನೆಲೆಯಲ್ಲಿ ಮಂಗಳೂರು ಬಿಷಪ್ ತಮ್ಮ ವ್ಯಾಪ್ತಿಯ ಚರ್ಚ್ ಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನಾ ಪತ್ರ ಹೊರಡಿಸಿದ್ದಾರೆ. ಅಲ್ಲದೆ, ಮದುವೆ, ಅಂತ್ಯಕ್ರಿಯೆ ಹೊರತುಪಡಿಸಿ ಚರ್ಚ್ ಗಳಿಗೆ ಸಾರ್ವಜನಿಕರು ಬರದಂತೆ ಸೂಚನೆ ನೀಡಿದ್ದಾರೆ.
ನಮ್ಮ ಪ್ರಾರ್ಥನಾ ಕೇಂದ್ರ, ಚರ್ಚ್ ಗಳ ವ್ಯಾಪ್ತಿಯಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಅದಕ್ಕಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಲಾಗುವುದು. ಸ್ಥಳೀಯಾಡಳಿತದ ಅನುಮತಿಯೊಂದಿಗೆ ಚರ್ಚ್ ಒಳಗೆ ಮದುವೆ ಮತ್ತು ಅಂತ್ಯಕ್ರಿಯೆ ಪ್ರಕ್ರಿಯೆಗಳನ್ನು ನಡೆಸಲು ಮಾತ್ರ ಅವಕಾಶ ನೀಡಲಾಗಿದೆ.
ಮದುವೆ ಕಾರ್ಯಕ್ರಮಗಳಲ್ಲಿ ಅರ್ಚಕರು, ಫೋಟೋಗ್ರಾಫರ್ ಸೇರಿ 50 ಮಂದಿಗೆ ಮಾತ್ರ ಅವಕಾಶವಿದೆ. ಅಂತ್ಯಕ್ರಿಯೆಗಳಿಗೆ 20 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ಇರುತ್ತದೆ. ಮದುವೆ ಕಾರ್ಯಕ್ರಮಗಳಲ್ಲಿ ಆಯೋಜಕರೇ ಸ್ಥಳೀಯಾಡಳಿತಗಳಿಂದ ಪಾಸ್ ವ್ಯವಸ್ಥೆ ಮಾಡಿಸಿಕೊಂಡು ಬರಬೇಕು. ಪಾಲ್ಗೊಳ್ಳುವ ಮಂದಿ ಪಾಸ್ ಪಡೆದುಕೊಂಡು ಬರಬೇಕು.
ಮದುವೆಯಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ತಮ್ಮ ಐಡಿ ಕಾರ್ಡ್, ಇನ್ವಿಟೇಶನ್ ಕಾರ್ಡ್ ಮತ್ತು ಆಡಳಿತದಿಂದ ನೀಡಲಾಗುವ ಪಾಸ್ ಗಳನ್ನು ಹೊಂದಿರಬೇಕು. ಸ್ಥಳೀಯಾಡಳಿತದಿಂದ ನೀಡಿರುವ ಪಟ್ಟಿಯಲ್ಲಿ ಅವರ ಹೆಸರು ಇರಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರಕಾರದ ಜೊತೆ ಕೈಜೋಡಿಸಬೇಕು. ಕೋವಿಡ್ ಸೋಂಕನ್ನು ದೂರ ಮಾಡುವುದಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಪ್ರಾರ್ಥನಾ ಕೇಂದ್ರಗಳಿಂದ ದೂರವಿದ್ದು ಸಹಕರಿಸಬೇಕು ಎಂದು ಮಂಗಳೂರು ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನಾ ಮನವಿ ಮಾಡಿದ್ದಾರೆ.
Mangalore Bishop Peter Paul issues guidelines no church mass till May 4th only entry in catholic church for weddings and funerals during curfew.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm