ಬ್ರೇಕಿಂಗ್ ನ್ಯೂಸ್
22-04-21 03:36 pm Mangalore Correspondent ಕರಾವಳಿ
ಮಂಗಳೂರು, ಎ.22: ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಹೇರಿದ ಹಿನ್ನೆಲೆಯಲ್ಲಿ ಮಂಗಳೂರು ಬಿಷಪ್ ತಮ್ಮ ವ್ಯಾಪ್ತಿಯ ಚರ್ಚ್ ಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನಾ ಪತ್ರ ಹೊರಡಿಸಿದ್ದಾರೆ. ಅಲ್ಲದೆ, ಮದುವೆ, ಅಂತ್ಯಕ್ರಿಯೆ ಹೊರತುಪಡಿಸಿ ಚರ್ಚ್ ಗಳಿಗೆ ಸಾರ್ವಜನಿಕರು ಬರದಂತೆ ಸೂಚನೆ ನೀಡಿದ್ದಾರೆ.
ನಮ್ಮ ಪ್ರಾರ್ಥನಾ ಕೇಂದ್ರ, ಚರ್ಚ್ ಗಳ ವ್ಯಾಪ್ತಿಯಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಅದಕ್ಕಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಲಾಗುವುದು. ಸ್ಥಳೀಯಾಡಳಿತದ ಅನುಮತಿಯೊಂದಿಗೆ ಚರ್ಚ್ ಒಳಗೆ ಮದುವೆ ಮತ್ತು ಅಂತ್ಯಕ್ರಿಯೆ ಪ್ರಕ್ರಿಯೆಗಳನ್ನು ನಡೆಸಲು ಮಾತ್ರ ಅವಕಾಶ ನೀಡಲಾಗಿದೆ.
ಮದುವೆ ಕಾರ್ಯಕ್ರಮಗಳಲ್ಲಿ ಅರ್ಚಕರು, ಫೋಟೋಗ್ರಾಫರ್ ಸೇರಿ 50 ಮಂದಿಗೆ ಮಾತ್ರ ಅವಕಾಶವಿದೆ. ಅಂತ್ಯಕ್ರಿಯೆಗಳಿಗೆ 20 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ಇರುತ್ತದೆ. ಮದುವೆ ಕಾರ್ಯಕ್ರಮಗಳಲ್ಲಿ ಆಯೋಜಕರೇ ಸ್ಥಳೀಯಾಡಳಿತಗಳಿಂದ ಪಾಸ್ ವ್ಯವಸ್ಥೆ ಮಾಡಿಸಿಕೊಂಡು ಬರಬೇಕು. ಪಾಲ್ಗೊಳ್ಳುವ ಮಂದಿ ಪಾಸ್ ಪಡೆದುಕೊಂಡು ಬರಬೇಕು.
ಮದುವೆಯಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ತಮ್ಮ ಐಡಿ ಕಾರ್ಡ್, ಇನ್ವಿಟೇಶನ್ ಕಾರ್ಡ್ ಮತ್ತು ಆಡಳಿತದಿಂದ ನೀಡಲಾಗುವ ಪಾಸ್ ಗಳನ್ನು ಹೊಂದಿರಬೇಕು. ಸ್ಥಳೀಯಾಡಳಿತದಿಂದ ನೀಡಿರುವ ಪಟ್ಟಿಯಲ್ಲಿ ಅವರ ಹೆಸರು ಇರಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರಕಾರದ ಜೊತೆ ಕೈಜೋಡಿಸಬೇಕು. ಕೋವಿಡ್ ಸೋಂಕನ್ನು ದೂರ ಮಾಡುವುದಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಪ್ರಾರ್ಥನಾ ಕೇಂದ್ರಗಳಿಂದ ದೂರವಿದ್ದು ಸಹಕರಿಸಬೇಕು ಎಂದು ಮಂಗಳೂರು ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನಾ ಮನವಿ ಮಾಡಿದ್ದಾರೆ.
Mangalore Bishop Peter Paul issues guidelines no church mass till May 4th only entry in catholic church for weddings and funerals during curfew.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm