ಬ್ರೇಕಿಂಗ್ ನ್ಯೂಸ್
22-04-21 03:58 pm Mangalore Correspondent ಕರಾವಳಿ
ಮಂಗಳೂರು, ಎ.22: ಕೊರೊನಾ ಸೋಂಕಿಗೆ ಒಳಗಾಗಿದ್ದ ಮಂಗಳೂರಿನ ವಕೀಲರೊಬ್ಬರು ಕೊನೆಗೆ ಉಸಿರಾಟ ತೊಂದರೆಗೀಡಾಗಿ ಸಾವು ಕಂಡ ಘಟನೆ ನಡೆದಿದೆ.
ಮಂಗಳೂರಿನ ರಥಬೀದಿ ಬಳಿ ಕಚೇರಿ ಹೊಂದಿದ್ದ ವಿನೋದ್ ಪಾಲ್ (49) ಮೃತ ವಕೀಲ. ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವಿನೋದ್ ಪಾಲ್ ಮನೆಯಲ್ಲೇ ಹೋಮ್ ಐಸೋಲೇಶನ್ ಇದ್ದರು. ಅಲ್ಲದೆ, ಔಷಧಿಯನ್ನೂ ಪಡೆದಿದ್ದರು ಎನ್ನಲಾಗುತ್ತಿದೆ. ಆದರೆ, ನಿನ್ನೆ ಸಂಜೆಯಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಸ್ನೇಹಿತರಲ್ಲಿ ಫೋನ್ ಮಾಡಿ ತಿಳಿಸಿದ್ದರಂತೆ.

ಉಸಿರಾಡಲು ಕಷ್ಟಪಡುತ್ತಿದ್ದ ವಿನೋದ್ ಪಾಲ್ ಅವರನ್ನು ಇಂದು ಬೆಳಗ್ಗೆ ಯೇನಪೋಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ವಕೀಲ ಸ್ನೇಹಿತರು ತಿಳಿಸಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಕೊರೊನಾ ಸೋಂಕು ಮಾರಣಾಂತಿಕ ಅಲ್ಲ. ಸೂಕ್ತ ಸಮಯದಲ್ಲಿ ಔಷಧಿ ಪಡೆದರೆ ತೊಂದರೆಯಿಲ್ಲ. ಆದರೆ, ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ತೆರಳದೆ ನಿರ್ಲಕ್ಷ್ಯ ವಹಿಸಿದರೆ ಮಾರಣಾಂತಿಕ ಎನ್ನುತ್ತಾರೆ.
ವಿನೋದ್ ಪಾಲ್ ಅವಿವಾಹಿತರಾಗಿದ್ದು, ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದರು. ಜ್ವರದ ಕಾರಣ ಎರಡು ವಾರಗಳಿಂದ ಕೋರ್ಟಿಗೆ ಬಾರದೆ, ದೂರ ಉಳಿದಿದ್ದರು
Mangalore Popular Lawyer Vinod Pal (49) dies of Covid. It is said he was in home isolation and suffered breathing issues and breathed his last. Vinod Pal is a resident of Dongarakere in the city.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm