ಬ್ರೇಕಿಂಗ್ ನ್ಯೂಸ್
22-04-21 03:58 pm Mangalore Correspondent ಕರಾವಳಿ
ಮಂಗಳೂರು, ಎ.22: ಕೊರೊನಾ ಸೋಂಕಿಗೆ ಒಳಗಾಗಿದ್ದ ಮಂಗಳೂರಿನ ವಕೀಲರೊಬ್ಬರು ಕೊನೆಗೆ ಉಸಿರಾಟ ತೊಂದರೆಗೀಡಾಗಿ ಸಾವು ಕಂಡ ಘಟನೆ ನಡೆದಿದೆ.
ಮಂಗಳೂರಿನ ರಥಬೀದಿ ಬಳಿ ಕಚೇರಿ ಹೊಂದಿದ್ದ ವಿನೋದ್ ಪಾಲ್ (49) ಮೃತ ವಕೀಲ. ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವಿನೋದ್ ಪಾಲ್ ಮನೆಯಲ್ಲೇ ಹೋಮ್ ಐಸೋಲೇಶನ್ ಇದ್ದರು. ಅಲ್ಲದೆ, ಔಷಧಿಯನ್ನೂ ಪಡೆದಿದ್ದರು ಎನ್ನಲಾಗುತ್ತಿದೆ. ಆದರೆ, ನಿನ್ನೆ ಸಂಜೆಯಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಸ್ನೇಹಿತರಲ್ಲಿ ಫೋನ್ ಮಾಡಿ ತಿಳಿಸಿದ್ದರಂತೆ.

ಉಸಿರಾಡಲು ಕಷ್ಟಪಡುತ್ತಿದ್ದ ವಿನೋದ್ ಪಾಲ್ ಅವರನ್ನು ಇಂದು ಬೆಳಗ್ಗೆ ಯೇನಪೋಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ವಕೀಲ ಸ್ನೇಹಿತರು ತಿಳಿಸಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಕೊರೊನಾ ಸೋಂಕು ಮಾರಣಾಂತಿಕ ಅಲ್ಲ. ಸೂಕ್ತ ಸಮಯದಲ್ಲಿ ಔಷಧಿ ಪಡೆದರೆ ತೊಂದರೆಯಿಲ್ಲ. ಆದರೆ, ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ತೆರಳದೆ ನಿರ್ಲಕ್ಷ್ಯ ವಹಿಸಿದರೆ ಮಾರಣಾಂತಿಕ ಎನ್ನುತ್ತಾರೆ.
ವಿನೋದ್ ಪಾಲ್ ಅವಿವಾಹಿತರಾಗಿದ್ದು, ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದರು. ಜ್ವರದ ಕಾರಣ ಎರಡು ವಾರಗಳಿಂದ ಕೋರ್ಟಿಗೆ ಬಾರದೆ, ದೂರ ಉಳಿದಿದ್ದರು
Mangalore Popular Lawyer Vinod Pal (49) dies of Covid. It is said he was in home isolation and suffered breathing issues and breathed his last. Vinod Pal is a resident of Dongarakere in the city.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm