ಬ್ರೇಕಿಂಗ್ ನ್ಯೂಸ್
22-04-21 11:05 pm Mangaluru Crime correspondent ಕರಾವಳಿ
ಮಂಗಳೂರು, ಎ.22: ನಾಯಿಯನ್ನು ಬೈಕಿಗೆ ಕಟ್ಟಿ ಎಳ್ಕೊಂಡು ಹೋಗಿರುವ ದೃಶ್ಯ ಸಹಿತ ಸುದ್ದಿ ಮಾಡಿದ್ದ ಹೆಡ್ ಲೈನ್ ಕರ್ನಾಟಕ ವರದಿ ಭಾರೀ ಇಂಪ್ಯಾಕ್ಟ್ ಆಗಿದೆ. ಮಂಗಳೂರು ಕಮಿಷನರ್ ಮತ್ತು ಡಿಸಿಪಿಯ ಸೂಚನೆಯಂತೆ ಸುರತ್ಕಲ್ ಪೊಲೀಸರು ತುರ್ತು ಕಾರ್ಯಾಚರಣೆ ನಡೆಸಿ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಹೆಡ್ ಲೈನಲ್ಲಿ ಸುದ್ದಿ ಪ್ರಕಟಗೊಂಡು ವೈರಲ್ ಆಗುತ್ತಿದ್ದಂತೆ ಅದನ್ನು ವಿಡಿಯೋ ಮಾಡಿದ್ದ ಸುರತ್ಕಲ್ ನಿವಾಸಿ ಜೀವನ್ ಘಟನೆಯ ವಿಡಿಯೋವನ್ನು ಮುಂಬೈನ ಅನಿಮಲ್ ಕೇರ್ ಎನ್ ಜಿಓ ಒಂದಕ್ಕೆ ಕಳುಹಿಸಿದ್ದರು. ಅದರ ಪ್ರತಿನಿಧಿಗಳು ಕರೆ ಮಾಡಿ, ಪೊಲೀಸರಿಗೆ ದೂರು ನೀಡಲು ತಿಳಿಸಿದ್ದಾರೆ. ಅದರಂತೆ, ಜೀವನ್ ಸುರತ್ಕಲ್ ಠಾಣೆಗೆ ತೆರಳಿದ್ದು ಅಲ್ಲಿನ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಏನಪ್ಪಾ.. ನಾಯಿ ವಿಚಾರ ಹಿಡ್ಕೊಂಡು ಕಂಪ್ಲೇಂಟ್ ಮಾಡಲು ಬಂದಿದ್ದೀಯಲ್ಲಾ.. ಬೇರೇನು ಕೆಲ್ಸ ಇಲ್ವಾ ನಿಂಗೆ ಎಂದು ದಬಾಯಿಸಿ ಕಳಿಸಿದ್ದಾರೆ.

ಈ ವಿಷಯ ತಿಳಿದ ಸಾಮಾಜಿಕ ಕಾರ್ಯಕರ್ತ ಸುಹಾನ್ ಆಳ್ವ, ಡಿಸಿಪಿ ಹರಿರಾಂಗೆ ವಿಷಯ ತಿಳಿಸಿದ್ದು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಡಿಸಿಪಿ ಹಾಕಿದ್ದ ಮೆಸೇಜನ್ನು ಸುರತ್ಕಲ್ ಪೊಲೀಸರಿಗೆ ತಿಳಿಸಿದಾಗ, ಅಲ್ಲಿನವರು ಎಲರ್ಟ್ ಆಗಿದ್ದಾರೆ. ಕೂಡಲೇ ಎಫ್ಐಆರ್ ಮಾಡಿದ್ದಾರೆ. ಜೀವನ್ ದೂರುದಾರನಾದರೆ, ಸುಹಾನ್ ಸಾಕ್ಷಿಯಾಗಿ ಸಹಿ ಹಾಕಿದ್ದು ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿಗಳು ಕೊಪ್ಪಳ ಮೂಲದವರು ಎನ್ನಲಾಗುತ್ತಿದ್ದು ಒಬ್ಬನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಆತನನ್ನೂ ಬಂಧಿಸುವುದಾಗಿ ಡಿಸಿಪಿ ಭರವಸೆ ವ್ಯಕ್ತಪಡಿಸಿದ್ದಾರೆ.
ಎ.15 ರಂದು ರಾತ್ರಿ 8.30 ರ ಸುಮಾರಿಗೆ ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದಿದ್ದ ಘಟನೆ ನಡೆದಿತ್ತು. ಎನ್ಐಟಿಕೆ ಫ್ಲೈ ಓವರ್ ಬಳಿ ಘಟನೆ ನಡೆದಿದ್ದು ಇದನ್ನು ಇನ್ನೊಂದು ಬೈಕಿನಲ್ಲಿ ತೆರಳುತ್ತಿದ್ದ ಮಂದಿ ವಿಡಿಯೋ ಮಾಡಿದ್ದರು.
ನಾಯಿಯನ್ನು ಬೈಕಿಗೆ ಕಟ್ಟಿ ದರ ದರನೆ ಎಳೆದೊಯ್ದ ಪಾಪಿಗಳು ! ಮಂಗಳೂರಿನಲ್ಲೇ ಮನಕಲಕುವ ಘಟನೆ !
The Surathkal Police have succeeded in arresting one Person in connection to a per dog being tied to a two-wheeler and dragged along a road at NITk, Surathkal in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm