ಬ್ರೇಕಿಂಗ್ ನ್ಯೂಸ್
23-04-21 10:53 am Mangalore Correspondent ಕರಾವಳಿ
ಕೊಣಾಜೆ, ಎ.23 : ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಅರಂತಾಡಿ ಎಂಬಲ್ಲಿ ಗುಡ್ಡ ಪ್ರದೇಶದಲ್ಲಿದ್ದ ಅಕ್ರಮ ಕಸಾಯಿಖಾನೆಗೆ ಕೊಣಾಜೆ ಪೊಲೀಸರು ಗುರುವಾರ ದಾಳಿ ನಡೆಸಿ 9 ದನಗಳನ್ನು ರಕ್ಷಿಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಿಜಾರು ತೋಡಾರ್ ನಿವಾಸಿ ಹಂಝ(22) ಬಂಧಿತ ಆರೋಪಿಯಾಗಿದ್ದು, ಈತನ ಜೊತೆಗಿದ್ದ ಇತರ ನಾಲ್ವರು ದಾಳಿ ಸಂದರ್ಭದಲ್ಲಿ ಪರಾರಿಯಾಗಿದ್ದಾರೆ. ಆರೋಪಿಗಳು ಬಾಳೆಪುಣಿ ಗ್ರಾಮದ ಅರಂತಾಡಿ ಗುಡ್ಡ ಪ್ರದೇಶದಲ್ಲಿ ಮಾಂಸ ಮಾಡುವ ಉದ್ದೇಶದಿಂದ ಒಂಬತ್ತು ದನಗಳನ್ನು ಕಟ್ಟಿ ಹಾಕಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ದನಗಳನ್ನು ರಕ್ಷಿಸಿದ್ದಾರೆ. ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಕ್ಷಣೆ ಮಾಡಿದ ದನಗಳನ್ನು ಪಜೀರು ಗೋವನಿತಾಶ್ರಮಕ್ಕೆ ಹಸ್ತಾಂತರಿಸಲಾಗಿದೆ.
The Konaje police raided on an illegal slaughterhouse and have rescued nine cows and have arrested one. The arrested has been identified as Hamza (22).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm