ಬ್ರೇಕಿಂಗ್ ನ್ಯೂಸ್
23-04-21 10:53 am Mangalore Correspondent ಕರಾವಳಿ
ಕೊಣಾಜೆ, ಎ.23 : ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಅರಂತಾಡಿ ಎಂಬಲ್ಲಿ ಗುಡ್ಡ ಪ್ರದೇಶದಲ್ಲಿದ್ದ ಅಕ್ರಮ ಕಸಾಯಿಖಾನೆಗೆ ಕೊಣಾಜೆ ಪೊಲೀಸರು ಗುರುವಾರ ದಾಳಿ ನಡೆಸಿ 9 ದನಗಳನ್ನು ರಕ್ಷಿಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಿಜಾರು ತೋಡಾರ್ ನಿವಾಸಿ ಹಂಝ(22) ಬಂಧಿತ ಆರೋಪಿಯಾಗಿದ್ದು, ಈತನ ಜೊತೆಗಿದ್ದ ಇತರ ನಾಲ್ವರು ದಾಳಿ ಸಂದರ್ಭದಲ್ಲಿ ಪರಾರಿಯಾಗಿದ್ದಾರೆ. ಆರೋಪಿಗಳು ಬಾಳೆಪುಣಿ ಗ್ರಾಮದ ಅರಂತಾಡಿ ಗುಡ್ಡ ಪ್ರದೇಶದಲ್ಲಿ ಮಾಂಸ ಮಾಡುವ ಉದ್ದೇಶದಿಂದ ಒಂಬತ್ತು ದನಗಳನ್ನು ಕಟ್ಟಿ ಹಾಕಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ದನಗಳನ್ನು ರಕ್ಷಿಸಿದ್ದಾರೆ. ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಕ್ಷಣೆ ಮಾಡಿದ ದನಗಳನ್ನು ಪಜೀರು ಗೋವನಿತಾಶ್ರಮಕ್ಕೆ ಹಸ್ತಾಂತರಿಸಲಾಗಿದೆ.
The Konaje police raided on an illegal slaughterhouse and have rescued nine cows and have arrested one. The arrested has been identified as Hamza (22).
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm