ಬ್ರೇಕಿಂಗ್ ನ್ಯೂಸ್
23-04-21 04:41 pm Mangalore Correspondent ಕರಾವಳಿ
ಮಂಗಳೂರು, ಎ.23: ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದ ಘಟನೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೂಲತಃ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ನಿವಾಸಿಯಾಗಿದ್ದು ಸುರತ್ಕಲ್ ಬಳಿಯ ಎನ್ಐಟಿಕೆ ಸಮೀಪದಲ್ಲಿ ವಾಸವಿದ್ದ ನೀಲಪ್ಪ (45) ಆರೋಪಿ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಆರೋಪಿ ನೀಲಪ್ಪ ಮನೆ ಸಮೀಪ ಸತ್ತಿದ್ದ ನಾಯಿಯನ್ನು ಬೇರೆ ಕಡೆಗೆ ಒಯ್ಯುವುದಕ್ಕಾಗಿ ಬೈಕಿಗೆ ಕಟ್ಟಿ ಎಳ್ಕೊಂಡು ಹೋಗಿದ್ದಾಗಿ ತಿಳಿಸಿದ್ದಾನೆ. ಸತ್ತ ನಾಯಿ ಆಗಿದ್ದರೂ ಎಳ್ಕೊಂಡು ಹೋಗುವ ಅಗತ್ಯವಿರಲಿಲ್ಲ. ನಾಯಿಯನ್ನು ಬೈಕಿಗೆ ಕಟ್ಟಿ ಕ್ರೂರವಾಗಿ ಎಳ್ಕೊಂಡು ಹೋಗಿದ್ದಕ್ಕಾಗಿ ಸುಮೊಟೋ ಪ್ರಕರಣ ದಾಖಲಿಸಿದ್ದೇವೆ. ಇನ್ನೊಬ್ಬ ವ್ಯಕ್ತಿಯನ್ನು ಪತ್ತೆ ಮಾಡಲು ಹುಡುಕಾಟ ನಡೆಸಲಾಗುತ್ತಿದೆ ಎಂದಿದ್ದಾರೆ.

ಆರೋಪಿಗಳು ಇಬ್ಬರು ಕೂಡ ಕೊಪ್ಪಳ ಮೂಲದವರಾಗಿದ್ದು, ಸತ್ತ ನಾಯಿ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಎ.15ರಂದು ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದ್ದು, ಇದನ್ನು ಇನ್ನೊಂದು ಬೈಕಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ, ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಅದನ್ನು ಸುದ್ದಿ ಮಾಡಿ ಪೊಲೀಸರ ಗಮನಕ್ಕೆ ತಂದಿತ್ತು.
The police have arrested a person named Neelappa of Koppala district in connection to Dog being tied to bike and dragged on road near NITK, Surathkal in Mangalore. The search is on for another accused said the Police Commissioner of Mangalore Shashi Kumar.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm