ಬ್ರೇಕಿಂಗ್ ನ್ಯೂಸ್
24-04-21 01:51 pm Mangalore Correspondent ಕರಾವಳಿ
Photo credits : Gautham, HK Photojournalist
ಮಂಗಳೂರು, ಎ.24: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧ ಆಗಿದೆ. ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಆನಂತರ ಹತ್ತು ಗಂಟೆ ವೇಳೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಟಿ ರೌಂಡ್ಸ್ ಹೊಡೆದಿದ್ದಾರೆ.

































ಹಂಪನಕಟ್ಟೆ ಸೇರಿದಂತೆ ವಿವಿಧೆಡೆ ಪೊಲೀಸರು ಹಾಕಿದ್ದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಆದರೆ ಅಷ್ಟೊತ್ತಿಗೆ ಜನರೇ ಸ್ವಯಂಪ್ರೇರಿತವಾಗಿ ಮನೆ ಸೇರಿದ್ದರು. ರಸ್ತೆಗಳೆಲ್ಲ ಬೆಳಗ್ಗೆಯೇ ಖಾಲಿ ಖಾಲಿಯಾಗಿದ್ದವು. ಹತ್ತು ಗಂಟೆಯ ಮೊದಲೇ ತೆರೆದಿದ್ದ ಜೀನಸು ಅಂಗಡಿ, ಹಾಲಿನ ಶಾಪ್ ಗಳು ಕೂಡ ಬಾಗಿಲು ಹಾಕ್ಕೊಂಡವು.
ಮಂಗಳೂರಿನ ಪ್ರಮುಖ ವೃತ್ತಗಳು ಹನ್ನೊಂದು ಗಂಟೆ ವೇಳೆಗೆ ಜನ, ವಾಹನಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪೂರ್ತಿ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ನರಪಿಳ್ಳೆಯೂ ರಸ್ತೆಯಲ್ಲಿ ಇರಲಿಲ್ಲ. ಮೆಡಿಕಲ್, ಆಸ್ಪತ್ರೆ ಮಾತ್ರ ಇದ್ದುದರಿಂದ ಅಗತ್ಯ ಕೆಲಸಕ್ಕೆ ಬರಬೇಕಿದ್ದವರು ಮಾತ್ರ ವಾಹನಗಳಲ್ಲಿ ತುರ್ತಾಗಿ ಓಡುತ್ತಿದ್ದರು. ಯಾವತ್ತೂ ಗಿಜಿಗುಡುವ ಪಂಪ್ವೆಲ್ ಹೆದ್ದಾರಿ, ಅಲ್ಲಿನ ವೃತ್ತ ಖಾಲಿ ಖಾಲಿಯಾಗಿ ಬಣಗುಟ್ಟುತ್ತಿದ್ದವು. ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲೂ ಜನರು ಇರಲಿಲ್ಲ. ಕೊರೊನಾ ಭೀತಿಯ ನಡುವೆ ವಾರಾಂತ್ಯದ ಕರ್ಫ್ಯೂ ಕರೆಗೆ ಜನರೇ ಮನೆ ಸೇರಿದ್ದರು.
In view of the rising COVID-19 cases, after the state government imposed a strict weekend curfew from Friday night, normal life in Mangaluru came to halt. Photo gallery of the city.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm