ಬ್ರೇಕಿಂಗ್ ನ್ಯೂಸ್
24-04-21 01:51 pm Mangalore Correspondent ಕರಾವಳಿ
Photo credits : Gautham, HK Photojournalist
ಮಂಗಳೂರು, ಎ.24: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧ ಆಗಿದೆ. ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಆನಂತರ ಹತ್ತು ಗಂಟೆ ವೇಳೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಟಿ ರೌಂಡ್ಸ್ ಹೊಡೆದಿದ್ದಾರೆ.

































ಹಂಪನಕಟ್ಟೆ ಸೇರಿದಂತೆ ವಿವಿಧೆಡೆ ಪೊಲೀಸರು ಹಾಕಿದ್ದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಆದರೆ ಅಷ್ಟೊತ್ತಿಗೆ ಜನರೇ ಸ್ವಯಂಪ್ರೇರಿತವಾಗಿ ಮನೆ ಸೇರಿದ್ದರು. ರಸ್ತೆಗಳೆಲ್ಲ ಬೆಳಗ್ಗೆಯೇ ಖಾಲಿ ಖಾಲಿಯಾಗಿದ್ದವು. ಹತ್ತು ಗಂಟೆಯ ಮೊದಲೇ ತೆರೆದಿದ್ದ ಜೀನಸು ಅಂಗಡಿ, ಹಾಲಿನ ಶಾಪ್ ಗಳು ಕೂಡ ಬಾಗಿಲು ಹಾಕ್ಕೊಂಡವು.
ಮಂಗಳೂರಿನ ಪ್ರಮುಖ ವೃತ್ತಗಳು ಹನ್ನೊಂದು ಗಂಟೆ ವೇಳೆಗೆ ಜನ, ವಾಹನಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪೂರ್ತಿ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ನರಪಿಳ್ಳೆಯೂ ರಸ್ತೆಯಲ್ಲಿ ಇರಲಿಲ್ಲ. ಮೆಡಿಕಲ್, ಆಸ್ಪತ್ರೆ ಮಾತ್ರ ಇದ್ದುದರಿಂದ ಅಗತ್ಯ ಕೆಲಸಕ್ಕೆ ಬರಬೇಕಿದ್ದವರು ಮಾತ್ರ ವಾಹನಗಳಲ್ಲಿ ತುರ್ತಾಗಿ ಓಡುತ್ತಿದ್ದರು. ಯಾವತ್ತೂ ಗಿಜಿಗುಡುವ ಪಂಪ್ವೆಲ್ ಹೆದ್ದಾರಿ, ಅಲ್ಲಿನ ವೃತ್ತ ಖಾಲಿ ಖಾಲಿಯಾಗಿ ಬಣಗುಟ್ಟುತ್ತಿದ್ದವು. ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲೂ ಜನರು ಇರಲಿಲ್ಲ. ಕೊರೊನಾ ಭೀತಿಯ ನಡುವೆ ವಾರಾಂತ್ಯದ ಕರ್ಫ್ಯೂ ಕರೆಗೆ ಜನರೇ ಮನೆ ಸೇರಿದ್ದರು.
In view of the rising COVID-19 cases, after the state government imposed a strict weekend curfew from Friday night, normal life in Mangaluru came to halt. Photo gallery of the city.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm