ಬ್ರೇಕಿಂಗ್ ನ್ಯೂಸ್
24-04-21 02:00 pm Mangalore Correspondent ಕರಾವಳಿ
ಮಂಗಳೂರು, ಎ.24: ದುಬೈನಿಂದ 196 ಗ್ರಾಮ್ ಚಿನ್ನವನ್ನು ಅಕ್ರಮವಾಗಿ ತರುತ್ತಿದ್ದ ವ್ಯಕ್ತಿಯನ್ನು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಏರಿಯಾಲ್ ನಿವಾಸಿ ಅಬ್ದುಲ್ ರಹೀಮ್ ಜಾಫರ್ ಎನ್ನುವ ವ್ಯಕ್ತಿ ಎ.23ರಂದು ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದ. ಆತನ ಬ್ಯಾಗ್ ತಪಾಸಣೆ ನಡೆಸಿದಾಗ, ಗ್ಯಾಸ್ ಲೈಟರ್, ಅಡುಗೆಯಲ್ಲಿ ಬಳಸುವ ಕೆಲವು ಸಾಮಾಗ್ರಿಗಳು, ಎಂಪಿ3 ಪ್ಲೇಯರ್ ಮತ್ತಿತರ ವಸ್ತುಗಳಲ್ಲಿ ಪಾದರಸ ಲೇಪಿತ ಚಿನ್ನದ ಸ್ಟ್ರಿಪ್ ಗಳನ್ನು ಬಚ್ಚಿಟ್ಟಿರುವುದು ಕಂಡುಬಂದಿತ್ತು. ಸಣ್ಣ ಸಣ್ಣ ಸ್ಟ್ರಿಪ್ ರೂಪದಲ್ಲಿ ಚಿನ್ನ ಇರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಒಟ್ಟು 196 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದರ ಮೌಲ್ಯ 9.6 ಲಕ್ಷ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Customs at Mangaluru International Airport seized 196 grams of gold worth Rs 9.6 lac from a passenger who arrived from Dubai on Friday April 23. The passenger, Abdul Raheem Eriyal Jafar hailing from Kudlu, Kasargod, Kerala.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm