ಬ್ರೇಕಿಂಗ್ ನ್ಯೂಸ್
24-04-21 02:00 pm Mangalore Correspondent ಕರಾವಳಿ
ಮಂಗಳೂರು, ಎ.24: ದುಬೈನಿಂದ 196 ಗ್ರಾಮ್ ಚಿನ್ನವನ್ನು ಅಕ್ರಮವಾಗಿ ತರುತ್ತಿದ್ದ ವ್ಯಕ್ತಿಯನ್ನು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಏರಿಯಾಲ್ ನಿವಾಸಿ ಅಬ್ದುಲ್ ರಹೀಮ್ ಜಾಫರ್ ಎನ್ನುವ ವ್ಯಕ್ತಿ ಎ.23ರಂದು ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದ. ಆತನ ಬ್ಯಾಗ್ ತಪಾಸಣೆ ನಡೆಸಿದಾಗ, ಗ್ಯಾಸ್ ಲೈಟರ್, ಅಡುಗೆಯಲ್ಲಿ ಬಳಸುವ ಕೆಲವು ಸಾಮಾಗ್ರಿಗಳು, ಎಂಪಿ3 ಪ್ಲೇಯರ್ ಮತ್ತಿತರ ವಸ್ತುಗಳಲ್ಲಿ ಪಾದರಸ ಲೇಪಿತ ಚಿನ್ನದ ಸ್ಟ್ರಿಪ್ ಗಳನ್ನು ಬಚ್ಚಿಟ್ಟಿರುವುದು ಕಂಡುಬಂದಿತ್ತು. ಸಣ್ಣ ಸಣ್ಣ ಸ್ಟ್ರಿಪ್ ರೂಪದಲ್ಲಿ ಚಿನ್ನ ಇರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಒಟ್ಟು 196 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದರ ಮೌಲ್ಯ 9.6 ಲಕ್ಷ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Customs at Mangaluru International Airport seized 196 grams of gold worth Rs 9.6 lac from a passenger who arrived from Dubai on Friday April 23. The passenger, Abdul Raheem Eriyal Jafar hailing from Kudlu, Kasargod, Kerala.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm