ಬ್ರೇಕಿಂಗ್ ನ್ಯೂಸ್
25-08-20 05:03 pm Mangalore News ಕರಾವಳಿ
ಮಂಗಳೂರು, ಆಗಸ್ಟ್ 25: ಕೇಂದ್ರ ಸರಕಾರ ಅಂತಾರಾಜ್ಯ ಸಂಚಾರ ಮುಕ್ತ ಅವಕಾಶ ನೀಡಿದ್ದರೂ, ಕೇರಳ ಸರಕಾರ ಕಾಸರಗೋಡು - ಮಂಗಳೂರು ಗಡಿಯನ್ನು ಬಂದ್ ಮಾಡಿರುವುದನ್ನು ವಿರೋಧಿಸಿ ಗಡಿಭಾಗ ತಲಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗಡಿಭಾಗ ತಲಪಾಡಿಯಲ್ಲಿ ಹೆದ್ದಾರಿಗೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೆಡವಿ ಮುನ್ನುಗ್ಗಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ತಲಪಾಡಿಯಲ್ಲಿ ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ತಡೆಬೇಲಿ ಹಾಕಿದ್ದ ಪೊಲೀಸರ ಕ್ರಮ ಹಾಗೂ ಕಾಸರಗೋಡು ಜಿಲ್ಲಾಡಳಿತ ಮಾಡಿರುವ ಪಾಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆದಿದ್ದು ಪಕ್ಷದ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವ ವಹಿಸಿದ್ದರು.


ಕಾಸರಗೋಡು ಜಿಲ್ಲೆಯ ಐದು ಸಾವಿರಕ್ಕೂ ಹೆಚ್ಚು ಜನ ನಿತ್ಯ ಉದ್ಯೋಗಕ್ಕಾಗಿ ಮಂಗಳೂರನ್ನು ಆಶ್ರಯಿಸಿದ್ದಾರೆ. ಆದರೆ ಕೇರಳ ಸರಕಾರ ಗಡಿ ತೆರೆಯದೆ ಈ ಭಾಗದ ಜನರಿಗೆ ತೊಂದರೆ ನೀಡುತ್ತಿದೆ. ಕರ್ನಾಟಕಕ್ಕೆ ತೆರಳಿದರೆ ಕೊರೊನಾ ಬರುತ್ತದೆ ಎನ್ನುವ ಮೊಂಡುವಾದ ಮುಂದಿಡುತ್ತಿದೆ. ಅಂತಾರಾಜ್ಯ ಸಂಚಾರ ಮುಕ್ತಗೊಳಿಸಿ ಕೇಂದ್ರ ಸರಕಾರ ಆದೇಶ ಮಾಡಿದ್ದಲ್ಲದೆ ಹೈಕೋರ್ಟ್ ಕೂಡ ಜನರ ಸಂಚಾರಕ್ಕೆ ಅವಕಾಶ ಕೊಡಬೇಕೆಂದು ಸೂಚನೆ ನೀಡಿದೆ. ಆದರೆ, ಕಾಸರಗೋಡು ಭಾಗದ ಶಾಸಕರು ಮತ್ತು ಸಂಸದರು ಜನರ ಬವಣೆಗೆ ಕಿವುಡಾಗಿದ್ದಾರೆ ಎಂದು ಕೆ.ಶ್ರೀಕಾಂತ್ ಕಿಡಿಕಾರಿದ್ದಾರೆ.
ಇನ್ನೊಂದು ದಿನದಲ್ಲಿ ಗಡಿ ಓಪನ್ ಮಾಡದಿದ್ದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಶ್ರೀಕಾಂತ್ ನೀಡಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm