ಬ್ರೇಕಿಂಗ್ ನ್ಯೂಸ್
25-04-21 12:39 pm Mangaluru correspondent ಕರಾವಳಿ
ಮಂಗಳೂರು, ಎ.25: ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಇಂದು ಕೂಡ ಪೂರ್ತಿ ಸ್ತಬ್ಧವಾಗಿದೆ. ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳ ಅಂಗಡಿಗಳು ತೆರೆದಿದ್ದವು. ಆಬಳಿಕ ಎಲ್ಲವೂ ಬಂದ್ ಆಗುತ್ತಿದ್ದಂತೆ ನಗರದಲ್ಲಿ ಪೂರ್ತಿ ಅಘೋಷಿತ ಬಂದ್ ವಾತಾವರಣ ನೆಲೆಸಿತು.
ಮಂಗಳೂರು ನಗರದ ಪ್ರಮುಖ ವೃತ್ತಗಳು ಎರಡನೇ ದಿನವೂ ಬಿಕೋ ಎನ್ನತೊಡಗಿದವು. ಯಾವುದೇ ವಾಹನಗಳು ಓಡಾಡುತ್ತಿರಲಿಲ್ಲ. ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಮಾತ್ರ ಓಡಾಡುತ್ತಿದ್ದರು.







ನಿನ್ನೆಯಷ್ಟೇ ಕೋವಿಡ್ ನೋಡಲ್ ಅಧಿಕಾರಿಯಾಗಿ ನೇಮಕಗೊಂಡಿರುವ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಮಂಗಳೂರಿಗೆ ತುರ್ತು ಭೇಟಿ ನೀಡಿ, ಕೋವಿಡ್ ಸ್ಥಿತಿಗತಿಯನ್ನು ಅವಲೋಕಿಸಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ನಿಂಬಾಳ್ಕರ್ ಕೋವಿಡ್ ನೋಡಲ್ ಅಧಿಕಾರಿಯಾಗಿದ್ದು ಕರಾವಳಿಯ ಸ್ಥಿತಿಗತಿ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಿದ್ದಾರೆ. ವರದಿ ಆಧರಿಸಿ ರಾಜ್ಯ ಸರಕಾರ ಲಾಕ್ಡೌನ್ ಬಗ್ಗೆ ನಿರ್ಧಾರಕ್ಕೆ ಬರಲಿದೆ.
ಈಗಾಗ್ಲೇ ರಾಜಧಾನಿ ಬೆಂಗಳೂರಿನಲ್ಲಿ ಲಾಕ್ಡೌನ್ ಮುಂದುವರಿಸುವ ಬಗ್ಗೆ ಮಾಹಿತಿಗಳು ಬರುತ್ತಿವೆ. ಈ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇದರ ಜೊತೆ ಇಡೀ ರಾಜ್ಯವನ್ನು ಲಾಕ್ ಮಾಡುತ್ತಾರೆಯೇ ಅಥವಾ ಸೋಂಕು ಹೆಚ್ಚಿರುವ ಕಡೆ ಮಾತ್ರ ಪೂರ್ತಿ ಲಾಕ್ಡೌನ್ ಇರುತ್ತಾ ಎನ್ನುವ ಬಗ್ಗೆ ಇಂದು ಸಂಜೆ ನಿರ್ಧಾರವಾಗಲಿದೆ.
ಬೆಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆದು ನಿರ್ಧಾರ ಹೊರಬೀಳಲಿದೆ.
ಕಳೆದ ವರ್ಷದ ರೀತಿ ಲಾಕ್ಡೌನ್ ಪೂರ್ತಿಯಾಗಿ ಮುಂದುವರಿಸುವ ಸಾಧ್ಯತೆ ಕಂಡುಬಂದಿದ್ದು ಈ ಬಗ್ಗೆ ಸಾಮಾನ್ಯ ಜನರಲ್ಲಿ ಭಯ ಆವರಿಸಿದೆ.
Day 1 Photo Gallery: ಮಂಗಳೂರು ಸಂಪೂರ್ಣ ಸ್ತಬ್ಧ ; ರಸ್ತೆಗಳೆಲ್ಲ ಖಾಲಿ ಖಾಲಿ, ಅಘೋಷಿತ ಬಂದ್ ವಾತಾವರಣ ! ತಾವಾಗೇ ಮನೆ ಸೇರಿದ ಜನ
Mangalore Sunday second day weekend curfew 2021 photo gallery city found abandoned. The city's roads wore a deserted looks as shops and establishments kept their shutters down.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm