ಬ್ರೇಕಿಂಗ್ ನ್ಯೂಸ್
25-04-21 12:39 pm Mangaluru correspondent ಕರಾವಳಿ
ಮಂಗಳೂರು, ಎ.25: ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಇಂದು ಕೂಡ ಪೂರ್ತಿ ಸ್ತಬ್ಧವಾಗಿದೆ. ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳ ಅಂಗಡಿಗಳು ತೆರೆದಿದ್ದವು. ಆಬಳಿಕ ಎಲ್ಲವೂ ಬಂದ್ ಆಗುತ್ತಿದ್ದಂತೆ ನಗರದಲ್ಲಿ ಪೂರ್ತಿ ಅಘೋಷಿತ ಬಂದ್ ವಾತಾವರಣ ನೆಲೆಸಿತು.
ಮಂಗಳೂರು ನಗರದ ಪ್ರಮುಖ ವೃತ್ತಗಳು ಎರಡನೇ ದಿನವೂ ಬಿಕೋ ಎನ್ನತೊಡಗಿದವು. ಯಾವುದೇ ವಾಹನಗಳು ಓಡಾಡುತ್ತಿರಲಿಲ್ಲ. ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಮಾತ್ರ ಓಡಾಡುತ್ತಿದ್ದರು.







ನಿನ್ನೆಯಷ್ಟೇ ಕೋವಿಡ್ ನೋಡಲ್ ಅಧಿಕಾರಿಯಾಗಿ ನೇಮಕಗೊಂಡಿರುವ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಮಂಗಳೂರಿಗೆ ತುರ್ತು ಭೇಟಿ ನೀಡಿ, ಕೋವಿಡ್ ಸ್ಥಿತಿಗತಿಯನ್ನು ಅವಲೋಕಿಸಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ನಿಂಬಾಳ್ಕರ್ ಕೋವಿಡ್ ನೋಡಲ್ ಅಧಿಕಾರಿಯಾಗಿದ್ದು ಕರಾವಳಿಯ ಸ್ಥಿತಿಗತಿ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಿದ್ದಾರೆ. ವರದಿ ಆಧರಿಸಿ ರಾಜ್ಯ ಸರಕಾರ ಲಾಕ್ಡೌನ್ ಬಗ್ಗೆ ನಿರ್ಧಾರಕ್ಕೆ ಬರಲಿದೆ.
ಈಗಾಗ್ಲೇ ರಾಜಧಾನಿ ಬೆಂಗಳೂರಿನಲ್ಲಿ ಲಾಕ್ಡೌನ್ ಮುಂದುವರಿಸುವ ಬಗ್ಗೆ ಮಾಹಿತಿಗಳು ಬರುತ್ತಿವೆ. ಈ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇದರ ಜೊತೆ ಇಡೀ ರಾಜ್ಯವನ್ನು ಲಾಕ್ ಮಾಡುತ್ತಾರೆಯೇ ಅಥವಾ ಸೋಂಕು ಹೆಚ್ಚಿರುವ ಕಡೆ ಮಾತ್ರ ಪೂರ್ತಿ ಲಾಕ್ಡೌನ್ ಇರುತ್ತಾ ಎನ್ನುವ ಬಗ್ಗೆ ಇಂದು ಸಂಜೆ ನಿರ್ಧಾರವಾಗಲಿದೆ.
ಬೆಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆದು ನಿರ್ಧಾರ ಹೊರಬೀಳಲಿದೆ.
ಕಳೆದ ವರ್ಷದ ರೀತಿ ಲಾಕ್ಡೌನ್ ಪೂರ್ತಿಯಾಗಿ ಮುಂದುವರಿಸುವ ಸಾಧ್ಯತೆ ಕಂಡುಬಂದಿದ್ದು ಈ ಬಗ್ಗೆ ಸಾಮಾನ್ಯ ಜನರಲ್ಲಿ ಭಯ ಆವರಿಸಿದೆ.
Day 1 Photo Gallery: ಮಂಗಳೂರು ಸಂಪೂರ್ಣ ಸ್ತಬ್ಧ ; ರಸ್ತೆಗಳೆಲ್ಲ ಖಾಲಿ ಖಾಲಿ, ಅಘೋಷಿತ ಬಂದ್ ವಾತಾವರಣ ! ತಾವಾಗೇ ಮನೆ ಸೇರಿದ ಜನ
Mangalore Sunday second day weekend curfew 2021 photo gallery city found abandoned. The city's roads wore a deserted looks as shops and establishments kept their shutters down.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm