ಬ್ರೇಕಿಂಗ್ ನ್ಯೂಸ್
25-04-21 12:39 pm Mangaluru correspondent ಕರಾವಳಿ
ಮಂಗಳೂರು, ಎ.25: ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಇಂದು ಕೂಡ ಪೂರ್ತಿ ಸ್ತಬ್ಧವಾಗಿದೆ. ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳ ಅಂಗಡಿಗಳು ತೆರೆದಿದ್ದವು. ಆಬಳಿಕ ಎಲ್ಲವೂ ಬಂದ್ ಆಗುತ್ತಿದ್ದಂತೆ ನಗರದಲ್ಲಿ ಪೂರ್ತಿ ಅಘೋಷಿತ ಬಂದ್ ವಾತಾವರಣ ನೆಲೆಸಿತು.
ಮಂಗಳೂರು ನಗರದ ಪ್ರಮುಖ ವೃತ್ತಗಳು ಎರಡನೇ ದಿನವೂ ಬಿಕೋ ಎನ್ನತೊಡಗಿದವು. ಯಾವುದೇ ವಾಹನಗಳು ಓಡಾಡುತ್ತಿರಲಿಲ್ಲ. ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಮಾತ್ರ ಓಡಾಡುತ್ತಿದ್ದರು.







ನಿನ್ನೆಯಷ್ಟೇ ಕೋವಿಡ್ ನೋಡಲ್ ಅಧಿಕಾರಿಯಾಗಿ ನೇಮಕಗೊಂಡಿರುವ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಮಂಗಳೂರಿಗೆ ತುರ್ತು ಭೇಟಿ ನೀಡಿ, ಕೋವಿಡ್ ಸ್ಥಿತಿಗತಿಯನ್ನು ಅವಲೋಕಿಸಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ನಿಂಬಾಳ್ಕರ್ ಕೋವಿಡ್ ನೋಡಲ್ ಅಧಿಕಾರಿಯಾಗಿದ್ದು ಕರಾವಳಿಯ ಸ್ಥಿತಿಗತಿ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಿದ್ದಾರೆ. ವರದಿ ಆಧರಿಸಿ ರಾಜ್ಯ ಸರಕಾರ ಲಾಕ್ಡೌನ್ ಬಗ್ಗೆ ನಿರ್ಧಾರಕ್ಕೆ ಬರಲಿದೆ.
ಈಗಾಗ್ಲೇ ರಾಜಧಾನಿ ಬೆಂಗಳೂರಿನಲ್ಲಿ ಲಾಕ್ಡೌನ್ ಮುಂದುವರಿಸುವ ಬಗ್ಗೆ ಮಾಹಿತಿಗಳು ಬರುತ್ತಿವೆ. ಈ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇದರ ಜೊತೆ ಇಡೀ ರಾಜ್ಯವನ್ನು ಲಾಕ್ ಮಾಡುತ್ತಾರೆಯೇ ಅಥವಾ ಸೋಂಕು ಹೆಚ್ಚಿರುವ ಕಡೆ ಮಾತ್ರ ಪೂರ್ತಿ ಲಾಕ್ಡೌನ್ ಇರುತ್ತಾ ಎನ್ನುವ ಬಗ್ಗೆ ಇಂದು ಸಂಜೆ ನಿರ್ಧಾರವಾಗಲಿದೆ.
ಬೆಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆದು ನಿರ್ಧಾರ ಹೊರಬೀಳಲಿದೆ.
ಕಳೆದ ವರ್ಷದ ರೀತಿ ಲಾಕ್ಡೌನ್ ಪೂರ್ತಿಯಾಗಿ ಮುಂದುವರಿಸುವ ಸಾಧ್ಯತೆ ಕಂಡುಬಂದಿದ್ದು ಈ ಬಗ್ಗೆ ಸಾಮಾನ್ಯ ಜನರಲ್ಲಿ ಭಯ ಆವರಿಸಿದೆ.
Day 1 Photo Gallery: ಮಂಗಳೂರು ಸಂಪೂರ್ಣ ಸ್ತಬ್ಧ ; ರಸ್ತೆಗಳೆಲ್ಲ ಖಾಲಿ ಖಾಲಿ, ಅಘೋಷಿತ ಬಂದ್ ವಾತಾವರಣ ! ತಾವಾಗೇ ಮನೆ ಸೇರಿದ ಜನ
Mangalore Sunday second day weekend curfew 2021 photo gallery city found abandoned. The city's roads wore a deserted looks as shops and establishments kept their shutters down.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm