ಬ್ರೇಕಿಂಗ್ ನ್ಯೂಸ್
25-04-21 12:39 pm Mangaluru correspondent ಕರಾವಳಿ
ಮಂಗಳೂರು, ಎ.25: ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಇಂದು ಕೂಡ ಪೂರ್ತಿ ಸ್ತಬ್ಧವಾಗಿದೆ. ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳ ಅಂಗಡಿಗಳು ತೆರೆದಿದ್ದವು. ಆಬಳಿಕ ಎಲ್ಲವೂ ಬಂದ್ ಆಗುತ್ತಿದ್ದಂತೆ ನಗರದಲ್ಲಿ ಪೂರ್ತಿ ಅಘೋಷಿತ ಬಂದ್ ವಾತಾವರಣ ನೆಲೆಸಿತು.
ಮಂಗಳೂರು ನಗರದ ಪ್ರಮುಖ ವೃತ್ತಗಳು ಎರಡನೇ ದಿನವೂ ಬಿಕೋ ಎನ್ನತೊಡಗಿದವು. ಯಾವುದೇ ವಾಹನಗಳು ಓಡಾಡುತ್ತಿರಲಿಲ್ಲ. ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಮಾತ್ರ ಓಡಾಡುತ್ತಿದ್ದರು.







ನಿನ್ನೆಯಷ್ಟೇ ಕೋವಿಡ್ ನೋಡಲ್ ಅಧಿಕಾರಿಯಾಗಿ ನೇಮಕಗೊಂಡಿರುವ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಮಂಗಳೂರಿಗೆ ತುರ್ತು ಭೇಟಿ ನೀಡಿ, ಕೋವಿಡ್ ಸ್ಥಿತಿಗತಿಯನ್ನು ಅವಲೋಕಿಸಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ನಿಂಬಾಳ್ಕರ್ ಕೋವಿಡ್ ನೋಡಲ್ ಅಧಿಕಾರಿಯಾಗಿದ್ದು ಕರಾವಳಿಯ ಸ್ಥಿತಿಗತಿ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಿದ್ದಾರೆ. ವರದಿ ಆಧರಿಸಿ ರಾಜ್ಯ ಸರಕಾರ ಲಾಕ್ಡೌನ್ ಬಗ್ಗೆ ನಿರ್ಧಾರಕ್ಕೆ ಬರಲಿದೆ.
ಈಗಾಗ್ಲೇ ರಾಜಧಾನಿ ಬೆಂಗಳೂರಿನಲ್ಲಿ ಲಾಕ್ಡೌನ್ ಮುಂದುವರಿಸುವ ಬಗ್ಗೆ ಮಾಹಿತಿಗಳು ಬರುತ್ತಿವೆ. ಈ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇದರ ಜೊತೆ ಇಡೀ ರಾಜ್ಯವನ್ನು ಲಾಕ್ ಮಾಡುತ್ತಾರೆಯೇ ಅಥವಾ ಸೋಂಕು ಹೆಚ್ಚಿರುವ ಕಡೆ ಮಾತ್ರ ಪೂರ್ತಿ ಲಾಕ್ಡೌನ್ ಇರುತ್ತಾ ಎನ್ನುವ ಬಗ್ಗೆ ಇಂದು ಸಂಜೆ ನಿರ್ಧಾರವಾಗಲಿದೆ.
ಬೆಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆದು ನಿರ್ಧಾರ ಹೊರಬೀಳಲಿದೆ.
ಕಳೆದ ವರ್ಷದ ರೀತಿ ಲಾಕ್ಡೌನ್ ಪೂರ್ತಿಯಾಗಿ ಮುಂದುವರಿಸುವ ಸಾಧ್ಯತೆ ಕಂಡುಬಂದಿದ್ದು ಈ ಬಗ್ಗೆ ಸಾಮಾನ್ಯ ಜನರಲ್ಲಿ ಭಯ ಆವರಿಸಿದೆ.
Day 1 Photo Gallery: ಮಂಗಳೂರು ಸಂಪೂರ್ಣ ಸ್ತಬ್ಧ ; ರಸ್ತೆಗಳೆಲ್ಲ ಖಾಲಿ ಖಾಲಿ, ಅಘೋಷಿತ ಬಂದ್ ವಾತಾವರಣ ! ತಾವಾಗೇ ಮನೆ ಸೇರಿದ ಜನ
Mangalore Sunday second day weekend curfew 2021 photo gallery city found abandoned. The city's roads wore a deserted looks as shops and establishments kept their shutters down.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm