ಬ್ರೇಕಿಂಗ್ ನ್ಯೂಸ್
25-04-21 08:53 pm Mangaluru correspondent ಕರಾವಳಿ
ಮಂಗಳೂರು, ಎ.25: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕ ಸಾಕಷ್ಟು ಹೆಸರು ಮಾಡಿರುವ ಶಶಿಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆಯಲಾಗಿದೆ.
ಶಶಿಕುಮಾರ್ ಅವರದೇ ಪೊಲೀಸ್ ಧಿರುಸಿನ ಫೋಟೊ ಬಳಸಿ ನಕಲಿ ಖಾತೆ ತೆರೆದಿದ್ದು ಈ ಬಗ್ಗೆ ಗಮನಕ್ಕೆ ಬಂದ ಕೂಡಲೇ ಕಮಿಷನರ್ ಸ್ವತಃ ತನ್ನ ಹೆಸರಲ್ಲಿ ನಕಲಿ ಖಾತೆ ಆರಂಭಿಸಿರುವುದನ್ನೇ ಫೇಸ್ಬುಕ್ ನಲ್ಲೇ ಬರೆದುಕೊಂಡಿದ್ದಾರೆ.

ಎಲ್ಲರೂ ಜಾಗರೂಕರಾಗಿರಿ. ನನ್ನ ಹೆಸರಲ್ಲಿ ನಕಲಿ ಖಾತೆ ತೆರೆಯಲಾಗಿದೆ, ಯಾರಾದ್ರೂ ಹಣ ಕೇಳಿ ಮೆಸೇಜ್ ಮಾಡಬಹುದು. ಜಾಗ್ರತೆಯಲ್ಲಿರಿ ಎಂದು ಕಮಿಷನರ್ ಶಶಿಕುಮಾರ್ ಮನವಿ ಮಾಡಿದ್ದಾರೆ. ಹಣ ಕೇಳಿ, ಸಂದೇಶ ಹೋಗಿ ಯಾರಾದ್ರೂ ಯಾಮಾರಿದ್ದಾರೆಯೇ ಅನ್ನೋದ್ರ ಬಗ್ಗೆ ಗೊತ್ತಾಗಿಲ್ಲ.
Fake Facebook account created in the name of Mangalore police commissioner Shashi Kumar. The commissioner has requested the general public to be careful in case you are messaged to transfer money.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm